ಕಲ್ಯಾಣಸಿರಿ ವಿಶೇಷ

ಗಂಗಾವತಿಯ ಟಿ.ಎಂ.ಎ.ಇ ಶಿಕ್ಷಣ ಮಹಾವಿದ್ಯಾಲಯದ ಯೋಗಸ್ಪರ್ಧೆಯಲ್ಲಿಪ್ರಶಿಕ್ಷಣಾರ್ಥಿ ವಿ.ವಿ ತಂಡದಿಂದ ಆಯ್ಕೆ.

praśikṣaṇārthi vi.Vi taṇḍadinda āyke.In the yoga competition of TMAE School of Education, Gangavati Trainees selected from the team of V.V.

ಇತರಗಂಗಾವತಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ವತಿಯಿಂದ ನಡೆದ ೨೦೨೩-೨೪ನೇ ಸಾಲಿನ ಯೋಗ ಸ್ಪರ್ಧೆಯಲ್ಲಿ ಗಂಗಾವತಿ ನಗರದ ಟಿ.ಎಂ.ಎ.ಇ. ಶಿಕ್ಷಣ ಮಹಾವಿದ್ಯಾಲಯ ಪ್ರಶಿಕ್ಷಣಾರ್ಥಿ ಕಾವ್ಯ ಅರಳಿಕಟ್ಟಿಮಠ ಇವರು ವಿ.ವಿ ತಂಡದಿAದ ಆಯ್ಕೆಯಾಗಿದ್ದು, ಇವರು ಮುಂದಿನ ಡಿಸೆಂಬರ್ ೦೧ ರಿಂದ ೦೪ ರವರೆಗೆ ಕೊಂಗನಾಡು ಇಂಜಿನೀಯರಿAಗ್ & ಟೆಕ್ನಾಲಜಿ ಕಾಲೇಜು ತಿರುಚನಾಪಳ್ಳಿ (ನಾಮಕ್ಕಲ್) ಯಲ್ಲಿ ನಡೆಯುವ ದಕ್ಷಿಣವಲಯ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಇವರಿಗೆ ಟಿ.ಎಂ.ಎ.ಇ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀ ಶ್ರೀ ವರಸದ್ಯೋಜಾತ ಮಹಾಸ್ವಾಮಿಗಳು, ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮಾನ್ ಟಿ.ಎಂ ಚಂದ್ರಶೇಖರಯ್ಯನವರು, ಸಂಸ್ಥೆಯ ಸರ್ವ ಸದಸ್ಯರು, ಪ್ರಾಚಾರ್ಯರಾದ ಡಾ. ಕೆ.ಸಿ ಕುಲಕರ್ಣಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಜಯರಾಮ ಮರಡಿತೋಟ, ಸಂಸ್ಥೆಯ ಪ್ರಾಧ್ಯಾಪಕರು, ಪ್ರಶಿಕ್ಷಣಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago