Police condemns attack on farmers in Belgaum: Bhardwaj
ಗಂಗಾವತಿ: ಬೆಳಗಾವಿಯಲ್ಲಿ ರೈತರು ತಾವು ಸಾಗುವಳಿ ಮಾಡುತ್ತಿರುವ ಭೂಮಿಗೆ ಪಟ್ಟಾ ಕೊಡಲು ಒತ್ತಾಯಿಸಿದ್ದಕ್ಕೆ ಪೊಲೀಸರು ವಿದ್ಯಾರ್ಥಿಗಳನ್ನು, ಮಹಿಳೆಯರನ್ನು, ರೈತರನ್ನು ಬಂಧಿಸಿರುವುದು ಖಂಡನೀಯ ಎಂದು ಕ್ರಾಂತಿ ಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ಖಂಡಿಸಿದ್ದಾರೆ.
೮ನೇ ಡಿಸೆಂಬರ್, ಶುಕ್ರವಾರ ಮದ್ಯಾಹ್ನ ೩:೦೦ ಸುಮಾರಿಗೆ, ರೈತರು ತಾವು ಸಾಗು ಮಾಡುತ್ತಿರುವ ಭೂಮಿಗೆ ಪಟ್ಟಾ ಕೊಡಲು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಮಾನವೀಯತೆ ಮರೆತು ವಿದ್ಯಾರ್ಥಿಗಳು ಹಾಗೂ ಮಹಿಳೆಯರನ್ನೂ ಸಹಿತ ಬಂಧಿಸಿದ್ದಾರೆ.
ರೈತರ ಪರ ಎಂದು ಹೇಳುವ ಕಾಂಗ್ರೆಸ್ ಸರ್ಕಾರ ಕೂಡಲೇ ಬಂಧಿಸಿದ ಎಲ್ಲಾ ರೈತರು, ಮಹಿಳೆಯರು, ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಬೇಕೆಂದು ಕ್ರಾಂತಿಚಕ್ರ ಬಳಗ ಒತ್ತಾಯಿಸಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…