Breaking News

ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯದೇವಸ್ಥಾ ದ ಉಂಡಿಯಲ್ಲಿ ರೂ 20,36,465/-ಸಂಗ್ರಹ

20,36,465/- collected in Undi of Sri Anjaneyadevastha at Anjanadri hill.

ಜಾಹೀರಾತು
Screenshot 2023 12 14 14 50 55 72 6012fa4d4ddec268fc5c7112cbb265e7 165x300

ಗಂಗಾವತಿ,14: ಆನೆಗುಂದಿ (ಚಿಕ್ಕರಾಂಪುರ) ಅಂಜನಾದ್ರಿ ಬೆಟ್ಟ ದ ಶ್ರೀ ಆಂಜನೇಯ ದೇವಸ್ಥಾನ
ಇಂದು ದಿ. 14/12/2023 ರಂದು ಮಾನ್ಯ ಶ್ರೀ ವಿಶ್ವನಾಥ ಮೂರಡಿ ಗ್ರೇಡ್ -1 ತಹಶೀಲ್ದಾರರು ಗಂಗಾವತಿ ಇವರ ನೇತೃತ್ವದಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ. 04-11-2023 ರಿಂದ 14-12-2023 ರವರೆಗೆ ಒಟ್ಟು 41 ದಿನಗಳ ಅವಧಿಯಲ್ಲಿ) ಒಟ್ಟು ರೂ.20,36,465/- ರೂ ಗಳು ಸಂಗ್ರಹವಾಗಿರುತ್ತದೆ. ಒಂದು ವಿದೇಶಿ ನೋಟು (ನೇಪಾಳ) ಮತ್ತು ಐದು ವಿದೇಶಿ ನಾಣ್ಯ ಹುಂಡಿಯಲ್ಲಿ ಸಂಗ್ರಹವಾಗಿರುತ್ತದೆ.
ಈ ಸಂದರ್ಭದಲ್ಲಿ ಮಹಾಂತಗೌಡ ಗೌಡರ ಗ್ರೇಡ್-2 ತಹಶೀಲ್ದಾರರು, ಶಿರಸ್ತೇದಾರಾದ ರವಿಕುಮಾರ ನಾಯಕವಾಡಿ,


ಮೈಬೂಬಅಲಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್ ,ಮಹೇಶ್ ದಲಾಲ, ಹಾಲೇಶ್, ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಶ್ರೀಕಂಠ, ಗುರುರಾಜ ,ಮಂಜುನಾಥ , ಸುಧಾ, ಶ್ರಿರಾಮ ಜೋಷಿ ದ್ವಿ.ದ.ಸ, ಹನುಮೇಶ ಪೂಜಾರ ಗ್ರಾಮ ಆಡಳಿತ ಅಧಿಕಾರಿ,ಮತ್ತು ಗಂಗಾವತಿ,ವೆಂಕಟಗಿರಿ ,ಮರಳಿ ಗ್ರಾಮ ಆಡಳಿತ ಅಧಿಕಾರಿಗಳು , ಗ್ರಾಮ ಸಹಾಯಕರು , ಹಾಗೂ ಪಿ ಕೆ ಜಿ ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ಸುನಿಲ್ , ರಾಜಶೇಖರ್, ಪೋಲಿಸ್ ಸಿಬ್ಬಂದಿ , ಹಾಗೂ ಹರಿಶ್ರಿನಿವಾಸ ಮಹಿಳಾ ಸೇವಾ ಮಂಡಳಿ ಪಗಡದಿನ್ನಿ ಕ್ಯಾಂಪ್, ಮತ್ತು ಪ್ರವಾಸಿ ಮಿತ್ರ ಹನುಮಂತಪ್ಪ, ಬೇನಾಳಪ್ಪ ಸಿಬ್ಬಂದಿಗಳು ಹಾಗೂ ವೆಂಕಟೇಶ ದೇವಸ್ಥಾನದ ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಹಾಜರಿದ್ದರು.

IMG 20231214 WA0197 768x1024

ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು
ಕಳೆದ ಬಾರಿ ದಿ .03/11/2023 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ ರೂ ರೂ.27,16,086./- ಸಂಗ್ರಹವಾಗಿತ್ತು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.