ಕಲ್ಯಾಣಸಿರಿ ವಿಶೇಷ

ಅತಿಥಿ ಉಪನ್ಯಾಸಕರ ಸೇವಾ ಖಾಯಮಾತಿಗೆ ಆಗ್ರಹಿಸಿ ದಿನಾಂಕ: 23.11.2023ರಿಂದ ತರಗತಿ ಬಹಿಷ್ಕರಿಸಿ, ವೇತನ ರಹಿತ ಅನಿರ್ದಿಷ್ಟಾವಧಿ ಧರಣಿ ಯಲ್ಲಿ ಬಿ ಪದ್ಮಾವತಿ ಸುಭಾಷ್ ಆಚಾರ್ಯ. ಸಾಮಾಜ ಸೇವಕಿಭಾಗಿ

B Padmavati Subhash Acharya on indefinite sit-in without pay, class boycott from 23.11.2023 demanding termination of service of Guest Lecturer. Social worker


ಬಳ್ಳಾರಿ, ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ರಾಜ್ಯದಲ್ಲಿ ಈಗ ಹತ್ತು-ಹದಿನೈದು ವರ್ಷಗಳಿಂದ ಅತಿಥಿ ಉಪನ್ಯಾಸಕರು ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದೇ, ಆತ್ಮಹತ್ಯೆ ದಾರಿ ತುಳಿದಿದ್ದಾರೆ. ಕೆಲವರು ಆರ್ಥಿಕ ಮುಗ್ಗಟ್ಟಿನಿಂದ ಖಾಯಿಲೆಗೆ ಸರಿಯಾದ ಚಿಕಿತ್ಸೆ ಸಿಗದೆ ದುರಂತಕ್ಕೆ ಸಿಕ್ಕಿ ಬಳಲಿ ಹೆಣವಾಗಿದ್ದಾರೆ. ಅವರ ಕುಟುಂಬಗಳಿಗೆ ಆರ್ಥಿಕ ಭದ್ರತೆ ಇಲ್ಲದಂತಾಗಿದೆ. ಅತಿಥಿ ಉಪನ್ಯಾಸಕರ ಇಡೀ ಕುಟುಂಬ ಅನಾಥ ಪರಿಸ್ಥಿತಿ ಎದುರಿಸುತ್ತಿದೆ. ಅತಿಥಿ ಉಪನ್ಯಾಸಕ ವೃತ್ತಿಯಲ್ಲಿ ಸಾಕಷ್ಟು ಪ್ರತಿಭಾವಂತ ಅರ್ಹರು ಮತ್ತು ಬೋಧನಾ ಕೌಶಲ್ಯವುಳ್ಳರಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವುದು ವೈಜ್ಞಾನಿಕ ಮಾರ್ಗವಾಗಿದೆ. ನೆರೆ ರಾಜ್ಯಗಳಾದ ಆಂಧ್ರಪದೇಶ, ತಮಿಳುನಾಡು, ಕೇರಳ, ತೆಲಂಗಾಣ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿ ಸೇವಾ ಭದ್ರತೆಯನ್ನು ನೀಡಿವೆ. ಸರ್ಕಾರ ಯಾವುದೇ ಸಬೂಬು ಹೇಳದೆ ಬೇರೆ ಬೇರೆ ಇಲಾಖೆಗಳಲ್ಲಿ ಮಾಡಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿಉಪನ್ಯಾಸಕರನ್ನು ಸಹ ಖಾಯಂ ಮಾಡಲೇಬೇಕು. ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಸೇವಾ ಖಾಯಮಾತಿಗೆ ಸಂಬಂಧಿಸಿದಂತೆ ತಾವುಗಳು ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಅತಿಥಿ ಉಪನ್ಯಾಸಕರ ಪರವಾಗಿ ಧ್ವನಿ ಎತ್ತಿ ಅತಿಥಿ ಉಪನ್ಯಾಸಕರ ಖಾಯಂಗೊಳಿಸುವ ಬಗ್ಗೆ ಮಾತನಾಡಿ ಹತ್ತು ಹದಿನೈದು ವರ್ಷಗಳಿಂದಕಡಿಮೆ ಗೌರವ ಧನಕ್ಕೆ ದುಡಿಯುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಗೊಳಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಮತ್ತು ಆ ನಿಟ್ಟಿನಲ್ಲಿ ವಿಸ್ತ್ರತವಾಗಿ ಚರ್ಚೆ ಕೈಗೊಂಡು ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಸಂಬಂಧ ವಿಶೇಷ ನಿಯಮಾವಳಿ ರಚನೆಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುವಂತೆ ಮಾಡಬೇಕೆಂದು ಒತ್ತಾಯಿಸಿ ಧರಣಿ ದರಣಿ ನಡೆಯುತ್ತದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago