Breaking News

ಎಂಥ ಬೋಗಸ್ ಬೋರ್ಡ್ !?

What a bogus board!?

ವಿಶ್ವಾರಾಧ್ಯ ಸತ್ಯಂಪೇಟೆ,ಬಸವಮಾರ್ಗ ಪ್ರತಿಷ್ಠಾನ

ಈ ವೀರಶೈವವಾದಿಗಳಿಂದ ಎಂಥೆಂಥ ವಿವೇಕರಹಿತವಾದ ವಿಚಾರ ತಿಳಿದುಕೊಳ್ಳಬೇಕಾಗಿದೆಯಲ್ಲ ! ಎಂದು ಮನಸ್ಸಿಗೆ ತುಂಬಾ ನೋವಾಗುತ್ತದೆ. ವಚನ ಸಾಹಿತ್ಯ ,ಶಾಸನಗಳು, ಹಲವಾರು ಆಕರ ಗ್ರಂಥಗಳ ಉಲ್ಲೇಖಗಳೆ ತಿಳಿಸುವಂತೆ ಘನಲಿಂಗ ರುದ್ರಮುನಿ ಚೆನ್ನಬಸವಣ್ಣನವರಿಂದ ದೀಕ್ಷೆ ಪಡೆದುಕೊಂಡವರು.

ದುರಂತ ಎಂಥದ್ದೆಂದರೆ ಇಲ್ಲಿ ಬಸವಣ್ಣನವರ ಪತ್ನಿ , ಗಂಗಾಂಬಿಕೆ ತಾಯಿಯೂ ಸಹ ಈ ಘನಲಿಂಗ ರುದ್ರಮುನಿಯಿಂದ ದೀಕ್ಷೆ ಪಡೆದಳಂತೆ ! ಛೇ ಇಂಥ ಮತಿಗೆಟ್ಟವರಿಂದ ರುದ್ರಮುನಿ ಶರಣರಿಗೆ ಅವಮಾನವಲ್ಲವೆ ? ತಾಯಿಯ ಉದರದಿಂದ ಪಿಂಡ ಹೊರತೆಗೆದು ಮಣ್ಣಿನಲ್ಲಿಟ್ಟರೆ ಅದು ಜೀವಂತವಾಗಿದ್ದು ಬೆಳೆಯಬಲ್ಲುದೆ ?

ಸೌಂದರ್ಯ ದೇವಿಯ ಹೊಟ್ಟೆಯಲ್ಲಿರುವ ಪಿಂಡವನ್ನು ಹೊರ ತೆಗೆದು, ಅದನ್ನು ಮಣ್ಣಿನಲ್ಲಿ ಹೂತಿಟ್ಟ ಮೇಲೆ ಘನಲಿಂಗ ರುದ್ರಮುನಿಗಳು ಜನಿಸಿದರಂತೆ.

ಇಂತಹ ಕಪೋಲ ಕಲ್ಪಿತ ಕಥೆ ಕಟ್ಟಿ ಲಿಂಗಾಯತರ ತಲೆ ಬೋಳಿಸುವ ಕೆಲಸ ಇನ್ನಾದರೂ ನಿಲ್ಲಿಸಿರಿ. ಇಲ್ಲದಿದ್ದರೆ ಪ್ರಜ್ಞಾವಂತ ಲಿಂಗಾಯತರು ನಿಮ್ಮನ್ನು ಕಲ್ಯಾಣದ ಬೀದಿ ಬೀದಿಯಲ್ಲಿ ಬೆನ್ನುಹತ್ತಿ ಬಾರಿಸುವ ದಿನಗಳು ದೂರವಿಲ್ಲ ,ಅಲ್ಲವೆ

ವಿಶ್ವಾರಾಧ್ಯ ಸತ್ಯಂಪೇಟೆ,ಬಸವಮಾರ್ಗ ಪ್ರತಿಷ್ಠಾನ

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.