What a bogus board!?
೦ ವಿಶ್ವಾರಾಧ್ಯ ಸತ್ಯಂಪೇಟೆ,ಬಸವಮಾರ್ಗ ಪ್ರತಿಷ್ಠಾನ
ಈ ವೀರಶೈವವಾದಿಗಳಿಂದ ಎಂಥೆಂಥ ವಿವೇಕರಹಿತವಾದ ವಿಚಾರ ತಿಳಿದುಕೊಳ್ಳಬೇಕಾಗಿದೆಯಲ್ಲ ! ಎಂದು ಮನಸ್ಸಿಗೆ ತುಂಬಾ ನೋವಾಗುತ್ತದೆ. ವಚನ ಸಾಹಿತ್ಯ ,ಶಾಸನಗಳು, ಹಲವಾರು ಆಕರ ಗ್ರಂಥಗಳ ಉಲ್ಲೇಖಗಳೆ ತಿಳಿಸುವಂತೆ ಘನಲಿಂಗ ರುದ್ರಮುನಿ ಚೆನ್ನಬಸವಣ್ಣನವರಿಂದ ದೀಕ್ಷೆ ಪಡೆದುಕೊಂಡವರು.
ದುರಂತ ಎಂಥದ್ದೆಂದರೆ ಇಲ್ಲಿ ಬಸವಣ್ಣನವರ ಪತ್ನಿ , ಗಂಗಾಂಬಿಕೆ ತಾಯಿಯೂ ಸಹ ಈ ಘನಲಿಂಗ ರುದ್ರಮುನಿಯಿಂದ ದೀಕ್ಷೆ ಪಡೆದಳಂತೆ ! ಛೇ ಇಂಥ ಮತಿಗೆಟ್ಟವರಿಂದ ರುದ್ರಮುನಿ ಶರಣರಿಗೆ ಅವಮಾನವಲ್ಲವೆ ? ತಾಯಿಯ ಉದರದಿಂದ ಪಿಂಡ ಹೊರತೆಗೆದು ಮಣ್ಣಿನಲ್ಲಿಟ್ಟರೆ ಅದು ಜೀವಂತವಾಗಿದ್ದು ಬೆಳೆಯಬಲ್ಲುದೆ ?
ಸೌಂದರ್ಯ ದೇವಿಯ ಹೊಟ್ಟೆಯಲ್ಲಿರುವ ಪಿಂಡವನ್ನು ಹೊರ ತೆಗೆದು, ಅದನ್ನು ಮಣ್ಣಿನಲ್ಲಿ ಹೂತಿಟ್ಟ ಮೇಲೆ ಘನಲಿಂಗ ರುದ್ರಮುನಿಗಳು ಜನಿಸಿದರಂತೆ.
ಇಂತಹ ಕಪೋಲ ಕಲ್ಪಿತ ಕಥೆ ಕಟ್ಟಿ ಲಿಂಗಾಯತರ ತಲೆ ಬೋಳಿಸುವ ಕೆಲಸ ಇನ್ನಾದರೂ ನಿಲ್ಲಿಸಿರಿ. ಇಲ್ಲದಿದ್ದರೆ ಪ್ರಜ್ಞಾವಂತ ಲಿಂಗಾಯತರು ನಿಮ್ಮನ್ನು ಕಲ್ಯಾಣದ ಬೀದಿ ಬೀದಿಯಲ್ಲಿ ಬೆನ್ನುಹತ್ತಿ ಬಾರಿಸುವ ದಿನಗಳು ದೂರವಿಲ್ಲ ,ಅಲ್ಲವೆ
೦ ವಿಶ್ವಾರಾಧ್ಯ ಸತ್ಯಂಪೇಟೆ,ಬಸವಮಾರ್ಗ ಪ್ರತಿಷ್ಠಾನ
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…