Grand Kartikotsava at Raya Mutt
ಕೊಪ್ಪಳ.ಡಿ.೨೨: ಇಲ್ಲಿನ ಶ್ರೀ ರಾಘವೇಂದ್ರ ಮಠದಲ್ಲಿ ಕಾರ್ತಿಕೋತ್ಸವ ನಿಮಿತ್ಯ ಕಾರ್ತಿಕೋತ್ಸವ ದೀಪಾಲಂಕರವನ್ನು ಅದ್ಧೂರಿಯಿಂದ ನೆರವೇರಿಸಲಾಯಿತು. ಕಾರ್ತಿಕೋತ್ಸವ ನಿಮಿತ್ಯ ಬೆಳಿಗ್ಗೆಯಿಂದಲೇ ವಿಶೇಷ ಅಲಂಕಾರ, ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಸಂಜೆ ಭಕ್ತರು ದೀಪಗಳನ್ನು ಹಚ್ಚುವ ಮೂಲಕ ಕಾರ್ತಿಕ ದೀಪೋತ್ಸವವನ್ನು ಆಚರಿಸಲಾಯಿತು. ಮಠದ ವ್ಯವಸ್ಥಾಪಕರಾದ ಜಗನ್ನಾಥ ದೇಸಾಯಿ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೆರವೇರಿದ್ದು, ಇದರಲ್ಲಿ ಮಠದ ಪ್ರಧಾನ ಅರ್ಚಕರಾದ ಪಂಡಿತ್ ರಘುಪ್ರೇಮಾಚಾರ್ ಮುಳುಗುಂದ, ರಂಗಣ್ಣ ಸೊರಟೂರು, ಕೃಷ್ಣ ಸೊರಟೂರು, ಆಡಳಿತ ಮಂಡಳಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಕಾರ್ತಿಕ ದೀಪದಲ್ಲಿ ಶ್ರೀ ರಾಘವೇಂದ್ರದಲ್ಲಿ ಸ್ವರ್ಗವೇ ದರಗೆಳಿದಂತೆ ಭಾಸವಾಗುತ್ತಿತ್ತು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…