Breaking News

ಹನುಮಮಾಲಾವಿಸರ್ಜನೆ: ಶಾಂತಿ ಕಾಪಾಡಲು ಜಿಲ್ಲಾಉಸ್ತುವಾರಿಸಚಿವರ ಮನವಿ

Dissolution of Hanumamala: Appeal of district in-charge minister to maintain peace

Screenshot 2023 12 23 20 47 52 33 680d03679600f7af0b4c700c6b270fe7 201x300

ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸೇರಿದಂತೆ ನಾನಾ ಇಲಾಖೆಗಳ ಸಹಯೋಗದಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮವು ಈ ಬಾರಿ ವಿಶಿಷ್ಟವಾಗಿ ನಡೆಯುತ್ತಿದೆ. ಸ್ಥಳೀಯರು ಮತ್ತು ಬೇರೆ ಬೇರೆ ಭಾಗಗಳಿಂದ ಬರುವ ಶ್ರೀ ಆಂಜನೇಯ ಸ್ವಾಮಿ ಭಕ್ತರು ಹನುಮಮಾಲಾ ವಿಸರ್ಜನೆ ವೇಳೆಯಲ್ಲಿ ಶಾಂತಿ ಕಾಪಾಡಿ ನಾವು ಶಾಂತಿಪ್ರಿಯರು ಎನ್ನುವ ಸಂದೇಶ ರವಾನಿಸಬೇಕು. ಪುಣ್ಯಭೂಮಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿಯ ಕೀರ್ತಿಯು ಜಗದಗಲ ಹಬ್ಬಲು ಕೈಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಕೊಪ್ಪಳ ಜಿಲ್ಲೆಯ ಸಾರ್ವಜನಿಕರು ಸೇರಿದಂತೆ ಅಂಜನಾದ್ರಿಗೆ ಆಗಮಿಸುತ್ತಿರುವ ಎಲ್ಲ ಹನುಮ ಮಾಲಾಧಾರಿಗಳು ಮತ್ತು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

About Mallikarjun

Check Also

ಹಳಿಯಾಳ ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿ: ಅರ್ಜಿ ಆಹ್ವಾನ

ಹಳಿಯಾಳ ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿ: ಅರ್ಜಿ ಆಹ್ವಾನ Various training from Haliyala RSETI Institute: Applications invited …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.