Breaking News

ಸಂಗಮೇಶ ಕೆಲವಡಿ ಮಾಸ್ತಾರ ನಿಧನ

Sangamesha Kelavadi Master passed away

ಗಂಗಾವತಿ, ಮಹಾಮತಗೊಂಡ ಶಾಲೆಯ ನಿವೃತ್ತಿ ಶಿಕ್ಷಕರಾದ ಆತ್ಮೀಯ ಸಂಗಮೇಶ್ ಕೆಲವಡಿ ಸರ್ ಅವರು ಅನಾರೋಗ್ಯದ ಕಾರಣದಿಮದ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ರಾಷ್ಟ್ರೀಯ ಬಸವದಳ ದೇವರಲ್ಲಿ ಪ್ರಾರ್ಥಿಸುತ್ತದೆ. ಇವರ ಅಂತ್ಯಕ್ರಿಯೆ 28,12, 2023, ಗುಳೇದಗುಡ್ಡದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

About Mallikarjun

Check Also

ಬಸಾಪಟ್ಟಣಗ್ರಾಮದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮೇಣದಬತ್ತಿಬೆಳಗಿಸುವ ಮತದಾನ ಜಾಗೃತಿ ಕಾರ್ಯಕ್ರಮ

ಗಂಗಾವತಿ : ತಾಲೂಕಿನ ಬಸಾಪಟ್ಟಣ ಗ್ರಾ.ಪಂ. ಕಾರ್ಯಾಲಯದ ಮುಂದೆ ಲೋಕಸಭಾ ಚುನಾವಣೆ ಅಂಗವಾಗಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾ.ಪಂ. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.