Puranaprambha as part of Mahaswamy’s 78th anniversary commemoration
ಗಂಗಾವತಿಯ ಶ್ರೀ ಮಲ್ಲಿಕಾರ್ಜುನ ಮಠದಲ್ಲಿ ಶ್ರೀ ಮ ನಿ ಪ್ರ ಕಾಯಕಯೋಗಿ ದಾಸೋಹ ಮೂರ್ತಿ ಚನ್ನಬಸವ ಮಹಾಸ್ವಾಮಿಗಳವರ 78ನೇ ವರ್ಷದ ಪುಣ್ಯ ಸ್ಮರಣೋತ್ಸವದ ಜಾತ್ರೆ ಅಂಗವಾಗಿ ಪುರಾಣ ಉದ್ಘಾಟನೆ ಮಾಡಲಾಗಿತ್ತು ಈ ಸಂದರ್ಭದಲ್ಲಿ ಶ್ರೀ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೆಬ್ಬಾಳ, ಶ್ರೀ ವೇದಮೂರ್ತಿ ಗವಿಸಿದ್ದಯ್ಯ ತಾತನವರು, ಶ್ರೀ ವೇದಮೂರ್ತಿ ಶ್ರವಣ್ ಕುಮಾರ್ ಶಾಸ್ತ್ರಿಗಳು ಹಾಗೂ ವೀರಭದ್ರಪ್ಪ ಸಾಲಗುಂದಿ ,ಶಿವಲಿಂಗಯ್ಯ ಸಾಲಿಮಠ, ಪಂಪಾಪತಿ ಉರ್ಕಡ್ಲಿ, ಶಾಂತ ಮಲ್ಲಯ್ಯ ತಾತನವರು, ಸಿದ್ದಲಿಂಗೇಶ ಪೂಲಭಾವಿ ,ಅಶೋಕ್ ಸಾಲಗುಂದಿ , ಅಂಬ್ರಯ್ಯ ಸ್ವಾಮಿ ,ಶಿವಪ್ರಕಾಶ್ ಅಕ್ಕಿ ಇವರು ಇದ್ದರು🙏🙏
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…