Breaking News

ಸೇವಾದಳಶತಮಾನೋತ್ಸವ ಸಂಭ್ರಮ

Seva Dal Centenary Celebration

ಜಾಹೀರಾತು
Screenshot 2023 12 29 18 51 05 87 E307a3f9df9f380ebaf106e1dc980bb6 1024x466
Image 35

ಕೊಪ್ಪಳದಲ್ಲಿ ಸೇವಾದಳ ಶತಮಾನೋತ್ಸವ ಸಂಭ್ರಮ
ಇಂದು ಕೊಪ್ಪಳದಲ್ಲಿ ಭಾರತ ಸೇವಾದಳಜಿಲ್ಲಾ ಸಮಿತಿಯಿಂದ ನಗರದಲ್ಲಿ ಸೇವಾದಳ ವಿದ್ಯಾರ್ಥಿಗಳಿಂದ ಹಿಂದೂಸ್ತಾನಿ ಸೇವಾದಳದ ಶತಮಾನೋತ್ಸವ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು 1923 ಡಿಶಂಬರ 28 ರಂದು ಡಾ. ನಾ. ಸು. ಹರ್ಡಿಕರ ಅವರ ಸ್ವಾತಂತ್ರ್ಯ ಹೋರಾಟದ ದೂರ ದೃಷ್ಟಿಯಿಂದ ಪಂಡಿತ್ ಜವಾಹರಲಾಲ್ ನೆಹರು ಅವರ ಅಧ್ಯಕ್ಷತೆಯೊಂದಿಗೆ ಮಾಹಾತ್ಮಾ ಗಾಂಧೀಜಿಯವರ ಉಪಸ್ಥಿತಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುವ ಯುವಕರಿಗೆ ರಾಷ್ಟ್ರ ಪ್ರೇಮ ರಾಷ್ಟ್ರ ಭಕ್ತಿ. ರಾಷ್ಟ್ರ ಧ್ವಜ ಆರೋಹಣ ಅವರೋಹಣ. ನೀತಿ ಸಂಹಿತೆ ಕುರಿತು ಶಿಕ್ಷಣ ನೀಡುವ ದಿಸೆಯಲ್ಲಿ ಜನ್ಮ ತೆಳೆಯಿತು ಸ್ವಾತಂತ್ರ್ಯ ಪಡೆದ ನಂತರ ಡಾ. ನಾ. ಸು. ಹರ್ಡಿಕರವರು ಕರ್ನಾಟಕದಲ್ಲಿ 1950 ರಲ್ಲಿ ಭಾರತ ಸೇವಾ ದಳ ಎಂಬ ಹೆಸರಿನೊಂದಿಗೆ ಜಾತ್ಯತೀತ ಹಾಗೂ ರಾಜಕೀಯ ರಹಿತವಾಗಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರ ಪ್ರೇಮ ರಾಷ್ಟ್ರ ಭಕ್ತಿ ರಾಷ್ಟ್ರ ಧ್ವಜ ನೀತಿ ಸಂಹಿತೆ ಆರೋಹಣ. ಅವರೋಹಣ ಹಾಗೂ ದೈಹಿಕ ಶಿಕ್ಷಣ ಕುರಿತು ಸ್ಥಾಪಿತವಾಗಿದೆ ನಗರದಲ್ಲಿ ನಡೆದ ಜಾಥಾದಲ್ಲಿ ಸುಮಾರು ಅರುನೂರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಶ್ರೀ ಎಂ ವ್ಹಿ ಪಾಟೀಲ ಕೇಂದ್ರ ಸಮಿತಿ ಸದಸ್ಯರು ಶ್ರೀ ಚಂದ್ರಶೇಖರಯ್ಯ ಹಿರೇಮಠ ಜಿಲ್ಲಾಧ್ಯಕ್ಷರು ಶ್ರೀ ಸೋಮಶೇಖರ್ ಚ ಹರ್ತಿ ಜಿಲ್ಲಾ ಕಾರ್ಯದರ್ಶಿಗಳು ಶ್ರೀ ಬಸವಣ್ಣೆಪ್ಪ ಪತ್ರಿ ಜಿಲ್ಲಾ ಸಂಘಟಿಕರು ಶ್ರೀ ಬಸವರಾಜ್ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳು ಶ್ರೀ ಬಸವರಾಜ್ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.