ಸೇವಾದಳಶತಮಾನೋತ್ಸವ ಸಂಭ್ರಮ

Seva Dal Centenary Celebration

ಕೊಪ್ಪಳದಲ್ಲಿ ಸೇವಾದಳ ಶತಮಾನೋತ್ಸವ ಸಂಭ್ರಮ
ಇಂದು ಕೊಪ್ಪಳದಲ್ಲಿ ಭಾರತ ಸೇವಾದಳಜಿಲ್ಲಾ ಸಮಿತಿಯಿಂದ ನಗರದಲ್ಲಿ ಸೇವಾದಳ ವಿದ್ಯಾರ್ಥಿಗಳಿಂದ ಹಿಂದೂಸ್ತಾನಿ ಸೇವಾದಳದ ಶತಮಾನೋತ್ಸವ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು 1923 ಡಿಶಂಬರ 28 ರಂದು ಡಾ. ನಾ. ಸು. ಹರ್ಡಿಕರ ಅವರ ಸ್ವಾತಂತ್ರ್ಯ ಹೋರಾಟದ ದೂರ ದೃಷ್ಟಿಯಿಂದ ಪಂಡಿತ್ ಜವಾಹರಲಾಲ್ ನೆಹರು ಅವರ ಅಧ್ಯಕ್ಷತೆಯೊಂದಿಗೆ ಮಾಹಾತ್ಮಾ ಗಾಂಧೀಜಿಯವರ ಉಪಸ್ಥಿತಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುವ ಯುವಕರಿಗೆ ರಾಷ್ಟ್ರ ಪ್ರೇಮ ರಾಷ್ಟ್ರ ಭಕ್ತಿ. ರಾಷ್ಟ್ರ ಧ್ವಜ ಆರೋಹಣ ಅವರೋಹಣ. ನೀತಿ ಸಂಹಿತೆ ಕುರಿತು ಶಿಕ್ಷಣ ನೀಡುವ ದಿಸೆಯಲ್ಲಿ ಜನ್ಮ ತೆಳೆಯಿತು ಸ್ವಾತಂತ್ರ್ಯ ಪಡೆದ ನಂತರ ಡಾ. ನಾ. ಸು. ಹರ್ಡಿಕರವರು ಕರ್ನಾಟಕದಲ್ಲಿ 1950 ರಲ್ಲಿ ಭಾರತ ಸೇವಾ ದಳ ಎಂಬ ಹೆಸರಿನೊಂದಿಗೆ ಜಾತ್ಯತೀತ ಹಾಗೂ ರಾಜಕೀಯ ರಹಿತವಾಗಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರ ಪ್ರೇಮ ರಾಷ್ಟ್ರ ಭಕ್ತಿ ರಾಷ್ಟ್ರ ಧ್ವಜ ನೀತಿ ಸಂಹಿತೆ ಆರೋಹಣ. ಅವರೋಹಣ ಹಾಗೂ ದೈಹಿಕ ಶಿಕ್ಷಣ ಕುರಿತು ಸ್ಥಾಪಿತವಾಗಿದೆ ನಗರದಲ್ಲಿ ನಡೆದ ಜಾಥಾದಲ್ಲಿ ಸುಮಾರು ಅರುನೂರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಶ್ರೀ ಎಂ ವ್ಹಿ ಪಾಟೀಲ ಕೇಂದ್ರ ಸಮಿತಿ ಸದಸ್ಯರು ಶ್ರೀ ಚಂದ್ರಶೇಖರಯ್ಯ ಹಿರೇಮಠ ಜಿಲ್ಲಾಧ್ಯಕ್ಷರು ಶ್ರೀ ಸೋಮಶೇಖರ್ ಚ ಹರ್ತಿ ಜಿಲ್ಲಾ ಕಾರ್ಯದರ್ಶಿಗಳು ಶ್ರೀ ಬಸವಣ್ಣೆಪ್ಪ ಪತ್ರಿ ಜಿಲ್ಲಾ ಸಂಘಟಿಕರು ಶ್ರೀ ಬಸವರಾಜ್ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳು ಶ್ರೀ ಬಸವರಾಜ್ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago