Krishna Lamani passed away

ಗಂಗಾವತಿ:ನಗರದ ಅಂಜನಾದ್ರಿ ರಕ್ಬ್ಲತ ಭಂಡಾರದ ಮಾಲೀಕರಾದ ಕೃಷ್ಣ ಲಮಾಣಿ(೫೧)ಇವರು ಅನಾರೋಗ್ಯದಿಂದ ಗಂಗಾವತಿ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಒರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕು ದೇವರಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಸಂತಾಪ;ಕೃಷ್ಣ ಲಮಾಣಿ ನಿಧನಕ್ಕೆ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಗಂಗಾವತಿ ಗೆಳೆಯರ ಬಳಗ ಹಾಗೂ ಟೀಚರ್ಸ್ ಕಾಲೋನಿ ಬಂಧುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Kalyanasiri Kannada News Live 24×7 | News Karnataka
