Breaking News

ಕೃಷ್ಣ ಲಮಾಣಿ ನಿಧನ

Krishna Lamani passed away



ಗಂಗಾವತಿ:ನಗರದ ಅಂಜನಾದ್ರಿ ರಕ್ಬ್ಲತ ಭಂಡಾರದ ಮಾಲೀಕರಾದ ಕೃಷ್ಣ ಲಮಾಣಿ(೫೧)ಇವರು ಅನಾರೋಗ್ಯದಿಂದ ಗಂಗಾವತಿ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಒರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕು ದೇವರಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಸಂತಾಪ;ಕೃಷ್ಣ ಲಮಾಣಿ ನಿಧನಕ್ಕೆ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಗಂಗಾವತಿ ಗೆಳೆಯರ ಬಳಗ ಹಾಗೂ ಟೀಚರ್ಸ್ ಕಾಲೋನಿ ಬಂಧುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

About Mallikarjun

Check Also

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.