Breaking News

ಅಂಗ ವಿಕಲ ವಿದ್ಯಾರ್ಥಿಗೆ ದ್ವಿಚಕ್ರ ಗಾಲಿ ಖುರ್ಚಿ ವಿತರಣೆ

Distribution of two-wheeler wheel chairs to disabled students

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಅಗತ್ಯವುಳ್ಳ ಮಗು ಯೋಜನೆ ಅಡಿಯಲ್ಲಿ ಮಂಜೂರಾದ ದ್ವಿಚಕ್ರ ಗಾಲಿ ಖುರ್ಚಿ ಯನ್ನು ಅಂಗವಿಕಲ ವಿದ್ಯಾರ್ಥಿಯಾದ ರಾಹುಲ ಆಡಿವೆಪ್ಪಾ ದುರಗಮರಗಿ ಇವರಿಗೆ ಮುಖಂಡರಾದ ಪ್ರವೀಣ ನಾಯಿಕ, ಎಸ್ ಡಿ ಎಂ ಸಿ ಅಧ್ಯಕ್ಷ ಕುಮಾರ ಗಾಡಿವಡ್ಡರ ಪ್ರಧಾನ ಗುರುಗಳಾದ ಟಿ ಬಿ ಒಡೆಯರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಎಸ್ ಎನ್ ಮಕ್ಕನವರ, ಪಿ ಎಸ್ ಫಕೀರೆ, ಆರ್ ಬಿ ನಿಲಜಗಿ, ಎ ಎಸ್ ಚೌಗಲಾ, ಎನ್ ಎ ಚೌದರಿ, ಪಿ ಟಿ ಕಾಂಬಳೆ, ವಿ ಎಂ ಪೂಜಾರಿ ಉಪಸ್ಥಿತರಿದ್ದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.