Breaking News

ಪತ್ರಕರ್ತರುಅಸಂಘಟಿತ ಕೂಲಿ ಕಾರ್ಮಿಕರ ಕಾರ್ಡ್ಮಾಡಿಸಿಕೊಳ್ಳಲು : ಕ ಪ ಸಂ ಅಧ್ಯಕ್ಷ ಬಂಗಾರಪ್ಪ ಮನವಿ

Journalists to get card of unorganized laborers: KPA president Bangarappa appeals.

ಜಾಹೀರಾತು
Screenshot 2024 01 02 17 26 53 36 6012fa4d4ddec268fc5c7112cbb265e7 300x157


ವರದಿ: ಬಂಗಾರಪ್ಪ ಸಿ ಹನೂರು .
ಹನೂರು :ಸರ್ಕಾರವು ಪತ್ರಕರ್ತರು ಅಸಂಘಟಿತ ವಲಯದಲ್ಲಿ ಕಾರ್ಯನಿರ್ವಹಿಸುವುದರಿಂದ ಯಾವುದೇ ಭದ್ರತೆಯಿರುವುದಿಲ್ಲ ಇದನ್ನೇಲ್ಲ ಮನಗಂಡ ಸರ್ಕಾರವು ಇಂತಹ ಯೋಜನೆಯನ್ನು ಜಾರಿಗೆ ತಂದಿರುತ್ತದೆ ಅದ್ದರಿಂದ ಎಲ್ಲಾ ಪತ್ರಕರ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಪತ್ರಕರ್ತರ ಸಂಘದ ಹನೂರು ಘಟಕದ ಅಧ್ಯಕ್ಷರಾದ ಬಂಗಾರಪ್ಪ ತಿಳಿಸಿದರು.
ಹನೂರು ಪಟ್ಟಣದ ಕಾರ್ಮಿಕ ಇಲಾಖೆಯ ವತಿಯಿಂದ ಉಚಿತವಾಗಿ ಇ ಶ್ರಮ ಕಾರ್ಡ್ ಗಳನ್ನು ಮಾಡುತ್ತಿದ್ದು ಎಲ್ಲಾ ಪತ್ರಕರ್ತರು ಸಮಯಕ್ಕೆ ಸರಿಯಾಗಿ ಹಾಜರಾಗಿ ಕಾರ್ಮಿಕ ಇಲಾಕೆಯವರಿಂದ ಕಾರ್ಡ್ ಗಳನ್ನು ನೋಂದಣಿ ಮಾಡಿಸಿಕೊಳ್ಳತಕ್ಕದ್ದು ಎಂದು ತಿಳಿಸಿದರು. ಇದೇ ಸಮಯದಲ್ಲಿ
ಕಾರ್ಮಿಕ ಇಲಾಖೆ ಅಧಿಕಾರಿಗಳಾದ ಸುನೀಲ್ ಡಿ ಇ ಒ. ಹಾಗೂ ಅಸಂಘಟಿತ ಕಾರ್ಮಿಕ ಇಲಾಖೆ ಶ್ರೀಧರ್ ಡಿ ಇ ಒ ಮತ್ತು ಪತ್ರಕರ್ತರು ಹಾಜರಿದ್ದರು .

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.