Breaking News

ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕೇರೂರ. ಕಾಡಾಪೂರ.ಸೇರಿದಂತೆ ಅನೇಕ ಕೆರೆಗಳನ್ನು ತುಂಬಿಸುವಯೋಜನೆಯನ್ನು ಮಾಡಬೇಕೆಂದು ರೈತಮುಖಂಡಮಂಜುನಾಥ ಪರಗೌಡರಿಂದ ಮನವಿ

Kerala for drinking water facility. A request from the farmer Manjunath Paragowda to make a project to fill many lakes including Kadapur

ಜಾಹೀರಾತು

ರಾಯಬಾಗ ನಿಂದ ನನದಿವಾಡಿಗೆ ಹಾದು ಹೋಗುವ ಜಿ ಎಲ್ ಬಿ ಸಿ ಕಾಲುವೆಗೆ ಸತತ ಹೋರಾಟ ಮಾಡುತ್ತಿದ್ದು. ಕೇರೂರ ಭಾಗದಲ್ಲಿ GLBC.GRBC. ಎರಡು ಕಾಲುವೆಗಳಿದ್ದರು ಪ್ರಯೋಜನ ಆಗುತ್ತಿಲ್ಲ .ನಮ್ಮ ರೈತರು ಬರಗಾಲ ಪರಿಸ್ಥಿತಿ ಎದುರಿಸಿದ್ದು ಈಗ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕೇರೂರ. ಕಾಡಾಪೂರ.ಸೇರಿದಂತೆ ಅನೇಕ ಕೆರೆಗಳನ್ನು ತುಂಬಿಸುವ ಯೋಜನೆಯನ್ನು ಮಾಡಬೇಕೆಂದು ಚಿಕ್ಕೋಡಿ ತಾಲೂಕು ರೈತ ಮುಖಂಡ ಮಂಜುನಾಥ ಪರಗೌಡರು ಜಿಲ್ಲಾ ಉಸ್ತುವಾರಿ ಸಚಿವರು DC. ಚಿಕ್ಕೋಡಿ AC.ರಾಯಬಾಗ ತಹಸೀಲ್ದಾರ್ ಅವರಿಗೆ ಒತ್ತಾಯಿಸಿದ್ದಾರೆ.


ಇಲ್ಲವಾದಲ್ಲಿ ರಸ್ತೆ ಇಳಿದು ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.

About Mallikarjun

Check Also

ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದ ನ್ಯಾಯಾಧೀಶ ರಮೇಶ ಗಾಣಿಗೇರ ಅವರಿಗೆ ಆತ್ಮೀಯ ಬೀಳ್ಕೊಡುಗೆ

A heartfelt farewell to Judge Ramesh Ganigera, who was popular for his social work. ಗಂಗಾವತಿ: …

Leave a Reply

Your email address will not be published. Required fields are marked *