ಕಲ್ಯಾಣಸಿರಿ ವಿಶೇಷ

ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕೇರೂರ. ಕಾಡಾಪೂರ.ಸೇರಿದಂತೆ ಅನೇಕ ಕೆರೆಗಳನ್ನು ತುಂಬಿಸುವಯೋಜನೆಯನ್ನು ಮಾಡಬೇಕೆಂದು ರೈತಮುಖಂಡಮಂಜುನಾಥ ಪರಗೌಡರಿಂದ ಮನವಿ

Kerala for drinking water facility. A request from the farmer Manjunath Paragowda to make a project to fill many lakes including Kadapur

ರಾಯಬಾಗ ನಿಂದ ನನದಿವಾಡಿಗೆ ಹಾದು ಹೋಗುವ ಜಿ ಎಲ್ ಬಿ ಸಿ ಕಾಲುವೆಗೆ ಸತತ ಹೋರಾಟ ಮಾಡುತ್ತಿದ್ದು. ಕೇರೂರ ಭಾಗದಲ್ಲಿ GLBC.GRBC. ಎರಡು ಕಾಲುವೆಗಳಿದ್ದರು ಪ್ರಯೋಜನ ಆಗುತ್ತಿಲ್ಲ .ನಮ್ಮ ರೈತರು ಬರಗಾಲ ಪರಿಸ್ಥಿತಿ ಎದುರಿಸಿದ್ದು ಈಗ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕೇರೂರ. ಕಾಡಾಪೂರ.ಸೇರಿದಂತೆ ಅನೇಕ ಕೆರೆಗಳನ್ನು ತುಂಬಿಸುವ ಯೋಜನೆಯನ್ನು ಮಾಡಬೇಕೆಂದು ಚಿಕ್ಕೋಡಿ ತಾಲೂಕು ರೈತ ಮುಖಂಡ ಮಂಜುನಾಥ ಪರಗೌಡರು ಜಿಲ್ಲಾ ಉಸ್ತುವಾರಿ ಸಚಿವರು DC. ಚಿಕ್ಕೋಡಿ AC.ರಾಯಬಾಗ ತಹಸೀಲ್ದಾರ್ ಅವರಿಗೆ ಒತ್ತಾಯಿಸಿದ್ದಾರೆ.


ಇಲ್ಲವಾದಲ್ಲಿ ರಸ್ತೆ ಇಳಿದು ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago