Breaking News

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ತಹಶೀಲ್ದಾರ ಮನಗೂಡುಮುಖಾಂತರ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಿದರು.

Belgaum District Athani Taluk Tehsildar Managudumukhantar also submitted a request to the District Collector.

ಜಾಹೀರಾತು

ಅಥಣಿ : ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಬಗ್ಗೆ ಪ್ರತಿಭಟನೆ ಮಾಡುವ ಕುರಿತು.

ಕರ್ನಾಟಕ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ 6 ತಿಂಗಳಿನಿಂದ ಹಿಂದೂ ಸಂಘಟನೆಗಳು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಕಿರುಕುಳ.ಸುಳ್ಳು ಮೊಕದ್ದಮೆ.ಜೈಲ್ ವಾಸ ನಿರಂತರ ನಡೆಯುತ್ತಿದೆ. ಪೊಲೀಸ್ ಇಲಾಖೆ ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕೀಯ ಮಾಡುತ್ತಿದೆ.

ಕೆಲವು ಘಟನೆಗಳು ತಮ್ಮ ಗಮನಕ್ಕೆ :

*ಶ್ರೀರಾಮ ಸೇನಾ ರಾಜ್ಯ ಅಧ್ಯಕ್ಷ ಶ್ರೀ ಗಂಗಾಧರ ಕುಲಕರ್ಣಿಯವರಿಗೆ ಚಿಕ್ಕಮಗಳೂರು ಜಿಲ್ಲೆ ಪ್ರವೇಶ ನಿರ್ಬಂಧ.

ವಿಜಯಪುರ ಜಿಲ್ಲೆಯಲ್ಲಿ ದೇವಿ ವಿಗ್ರಹದ ಮೇಲೆ ಮುಸ್ಲಿಮ್ ನಿಂದ ಮಲ- ಮೂತ್ರ ವಿಸರ್ಜನೆ.

ಇನ್ನೂ ಹಲವಾರು ಅಹಿತಕರ ಹಿಂದೂ ವಿರೋಧಿ ದುರ್ಘಟನೆಗಳು ನಡೆಯುತ್ತಲೇ ಇದ್ದಾವೆ. ಇಡೀ ರಾಜ್ಯದಲ್ಲಿ ಹಿಂದೂಗಳು ಇಂತಹ ಸ್ಥಿತಿಯಲ್ಲಿ ಬದಕುತ್ತಿದ್ದು ರೊಚ್ಚಿಗೆದ್ದು ರಸ್ತೆಗಿಳಿಯುವ ಮೊದಲು ತಾವು ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ನಡೆಯನ್ನು ತಕ್ಷಣವೇ ನಿಲ್ಲಿಸಲು ಆದೇಶಿಸಬೇಕು ಎಂದು ಈ ಮೂಲಕ ಆಗ್ರಹಿಸಿದರು.

About Mallikarjun

Check Also

ರಾಷ್ಟ್ರೀಯ ಕ್ರೀಡಾ ಸಂಸ್ಥೆಯ ಎನ್.ಐ.ಎಸ್ ಕೋರ್ಸ್ ಯೋಗಾಸನ ತರಬೇತಿಗೆ ಯೋಗ ಶಿಕ್ಷಕಎನ್.ಭಾನುಪ್ರಸಾದ ಆಯ್ಕೆ.

Yoga teacher N. Bhanuprasad selected for National Institute of Sports’ NIS course yoga asana training. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.