Breaking News

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ತಹಶೀಲ್ದಾರ ಮನಗೂಡುಮುಖಾಂತರ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಿದರು.

Belgaum District Athani Taluk Tehsildar Managudumukhantar also submitted a request to the District Collector.

ಅಥಣಿ : ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಬಗ್ಗೆ ಪ್ರತಿಭಟನೆ ಮಾಡುವ ಕುರಿತು.

ಕರ್ನಾಟಕ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ 6 ತಿಂಗಳಿನಿಂದ ಹಿಂದೂ ಸಂಘಟನೆಗಳು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಕಿರುಕುಳ.ಸುಳ್ಳು ಮೊಕದ್ದಮೆ.ಜೈಲ್ ವಾಸ ನಿರಂತರ ನಡೆಯುತ್ತಿದೆ. ಪೊಲೀಸ್ ಇಲಾಖೆ ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕೀಯ ಮಾಡುತ್ತಿದೆ.

ಕೆಲವು ಘಟನೆಗಳು ತಮ್ಮ ಗಮನಕ್ಕೆ :

*ಶ್ರೀರಾಮ ಸೇನಾ ರಾಜ್ಯ ಅಧ್ಯಕ್ಷ ಶ್ರೀ ಗಂಗಾಧರ ಕುಲಕರ್ಣಿಯವರಿಗೆ ಚಿಕ್ಕಮಗಳೂರು ಜಿಲ್ಲೆ ಪ್ರವೇಶ ನಿರ್ಬಂಧ.

ವಿಜಯಪುರ ಜಿಲ್ಲೆಯಲ್ಲಿ ದೇವಿ ವಿಗ್ರಹದ ಮೇಲೆ ಮುಸ್ಲಿಮ್ ನಿಂದ ಮಲ- ಮೂತ್ರ ವಿಸರ್ಜನೆ.

ಇನ್ನೂ ಹಲವಾರು ಅಹಿತಕರ ಹಿಂದೂ ವಿರೋಧಿ ದುರ್ಘಟನೆಗಳು ನಡೆಯುತ್ತಲೇ ಇದ್ದಾವೆ. ಇಡೀ ರಾಜ್ಯದಲ್ಲಿ ಹಿಂದೂಗಳು ಇಂತಹ ಸ್ಥಿತಿಯಲ್ಲಿ ಬದಕುತ್ತಿದ್ದು ರೊಚ್ಚಿಗೆದ್ದು ರಸ್ತೆಗಿಳಿಯುವ ಮೊದಲು ತಾವು ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ನಡೆಯನ್ನು ತಕ್ಷಣವೇ ನಿಲ್ಲಿಸಲು ಆದೇಶಿಸಬೇಕು ಎಂದು ಈ ಮೂಲಕ ಆಗ್ರಹಿಸಿದರು.

About Mallikarjun

Check Also

ಅಶೋಕಸ್ವಾಮಿ ಹೇರೂರಭೇಟಿ:ಕಾಂಗ್ರೆಸ್ಸಿಗರಿಂದಮತಯಾಚನೆ.

ಗಂಗಾವತಿ:ರಾಜ್ಯ ವಾಣಿಜೋಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.