Belgaum District Athani Taluk Tehsildar Managudumukhantar also submitted a request to the District Collector.
ಅಥಣಿ : ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಬಗ್ಗೆ ಪ್ರತಿಭಟನೆ ಮಾಡುವ ಕುರಿತು.
ಕರ್ನಾಟಕ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ 6 ತಿಂಗಳಿನಿಂದ ಹಿಂದೂ ಸಂಘಟನೆಗಳು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಕಿರುಕುಳ.ಸುಳ್ಳು ಮೊಕದ್ದಮೆ.ಜೈಲ್ ವಾಸ ನಿರಂತರ ನಡೆಯುತ್ತಿದೆ. ಪೊಲೀಸ್ ಇಲಾಖೆ ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕೀಯ ಮಾಡುತ್ತಿದೆ.
ಕೆಲವು ಘಟನೆಗಳು ತಮ್ಮ ಗಮನಕ್ಕೆ :
*ಶ್ರೀರಾಮ ಸೇನಾ ರಾಜ್ಯ ಅಧ್ಯಕ್ಷ ಶ್ರೀ ಗಂಗಾಧರ ಕುಲಕರ್ಣಿಯವರಿಗೆ ಚಿಕ್ಕಮಗಳೂರು ಜಿಲ್ಲೆ ಪ್ರವೇಶ ನಿರ್ಬಂಧ.
ವಿಜಯಪುರ ಜಿಲ್ಲೆಯಲ್ಲಿ ದೇವಿ ವಿಗ್ರಹದ ಮೇಲೆ ಮುಸ್ಲಿಮ್ ನಿಂದ ಮಲ- ಮೂತ್ರ ವಿಸರ್ಜನೆ.
ಇನ್ನೂ ಹಲವಾರು ಅಹಿತಕರ ಹಿಂದೂ ವಿರೋಧಿ ದುರ್ಘಟನೆಗಳು ನಡೆಯುತ್ತಲೇ ಇದ್ದಾವೆ. ಇಡೀ ರಾಜ್ಯದಲ್ಲಿ ಹಿಂದೂಗಳು ಇಂತಹ ಸ್ಥಿತಿಯಲ್ಲಿ ಬದಕುತ್ತಿದ್ದು ರೊಚ್ಚಿಗೆದ್ದು ರಸ್ತೆಗಿಳಿಯುವ ಮೊದಲು ತಾವು ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ನಡೆಯನ್ನು ತಕ್ಷಣವೇ ನಿಲ್ಲಿಸಲು ಆದೇಶಿಸಬೇಕು ಎಂದು ಈ ಮೂಲಕ ಆಗ್ರಹಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…