ಕಲ್ಯಾಣಸಿರಿ ವಿಶೇಷ

ವಿಶೇಷ ಚೇತನ ಮಕ್ಕಳಿಗೆಫಿಜಿಯೋಥೆರಪಿ ಪರೀಕ್ಷೆ ಮತ್ತು ಚಿಕಿತ್ಸೆ

Physiotherapy examination and treatment of specially-abled children

ಬ್ಯಾಡಗಿ ತಾಲೂಕಿನ ವಿಶೇಷಚೇತನ ಮಕ್ಕಳಿಗೆ ಇನ್ನರ್ವಿಲ್ ಕ್ಲಬ್ ಬ್ಯಾಡಗಿ ಮತ್ತು ಕ್ಷೇತ್ರ ಸಮನ್ವಯ ಸಂಪನ್ಮೂಲ ಅಧಿಕಾರಿಗಳ ಕಚೇರಿ ಬ್ಯಾಡಗಿ ಇವರ ಸಹಭಾಗಿತ್ವದಲ್ಲಿ ತಾಲೂಕಿನ ಮೋಟೆಬೆನ್ನೂರು, ಗುಂಡೇನಹಳ್ಳಿ ಹಾಗೂ ಕಲ್ಲೇದೇವರು ಗ್ರಾಮಗಳಲ್ಲಿ ವಿಶೇಷಚೇತನ ಮಕ್ಕಳಿಗೆ ಫಿಜಿಯೋಥೆರಪಿ ವೈದ್ಯರಾದ ಕುಮಾರಿ ನಾಗಮಣಿ ಅವರಿಂದ ಒಟ್ಟು 28 ವಿಕಲಚೇತನ ಮಕ್ಕಳಿಗೆ ಬೌತಿಕ ಪರೀಕ್ಷೆ ನಡೆಸಿ ಚಿಕಿತ್ಸೆ ಕೊಟ್ಟು ನಂತರ ಇನ್ನರ್ ವೀಲ್ ಕ್ಲಬ್ ಬ್ಯಾಡಗಿ ವತಿಯಿಂದ ಚಿಕಿತ್ಸೆ ಪಡೆದ ಮಕ್ಕಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.
ನಂತರ ಇನ್ನರ್ ವ್ಹೀಲ್ ಕ್ಲಬ್ ಎಡಿಟರ್ ಶ್ರೀಮತಿ ಲಕ್ಷ್ಮೀ ಉಪ್ಪಾರ ಮಾತನಾಡಿ ವಿಶೇಷ ಚೇತನ ಮಕ್ಕಳಿಗೆ ಸರ್ಕಾರ ಹಲವು ರೀತಿಯ ಅನುದಾನ ಸಹಾಯ ನೀಡುತ್ತಿದ್ದು ಇತ್ತೀಚಿನ ಕೆಲವು ವರ್ಷಗಳಲ್ಲಿ ಈ ಅನುದಾನ ಬಹಳ ಕಡಿಮೆಯಾಗಿದೆ. ಸರ್ಕಾರಿ ಅಧಿಕಾರಿಗಳು ಮುತುವರ್ಜಿ ವಹಿಸಿ ಸರ್ಕಾರಕ್ಕೆ ಒತ್ತಾಯ ಮಾಡಿ ಹೆಚ್ಚು ಹೆಚ್ಚು ಅನುದಾನ ತಂದು ಮಕ್ಕಳಿಗೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡಲು ಕೇಳಿಕೊಂಡರು.
ಈ ಸಂದರ್ಭದಲ್ಲಿ ಅಧ್ಯಕ್ಷೆ ಮಹೇಶ್ವರಿ ಪಸಾರದ, ಎಡಿಟರ್ ಲಕ್ಷ್ಮಿ ಉಪ್ಪಾರ, ಪ್ರತಿಭಾ ಮೇಲಗಿರಿ, ಸಂಧ್ಯಾರಾಣಿ ದೇಶಪಾಂಡೆ, ದ್ರಾಕ್ಷಾಯಿಣಿ ಹರಮಗಟ್ಟಿ, ಕವಿತಾ ಸೊಪ್ಪಿನಮಠ, ಜಾನವಿ ಎಲಿ, ರೂಪ ಕಡೆಕೊಪ್ಪ, ಸಮನ್ವಯ ಸಂಪನ್ಮೂಲ ಅಧಿಕಾರಿಗಳು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago