Breaking News

ವೀರಭದ್ರಪ್ಪ ವಿಶ್ವಕರ್ಮ ಅವರಮನೆಗೆದೇವದುರ್ಗಮಠದಶ್ರೀಮೌನೇಶ್ವರ ಮಹಾಸ್ವಾಮಿಗಳು ಭೇಟಿ.

Sri Mauneswara Mahaswamy of Devadurga Math visited Veerabhadrappa Vishwakarma’s house.

ಮಾನವಿ ತಾಲೂಕಿನ ಕೊಟ್ನೆಕಲ್- ಭೋಗಾವತಿ ಗ್ರಾಮದ ವೀರಭದ್ರಪ್ಪ ವಿಶ್ವಕರ್ಮ ಅವರ ಮನೆಗೆ ವಿಶ್ವಕರ್ಮ ಸಮಾಜದ ದೇವದುರ್ಗ ಮಠದ ಪರಮ ಪೂಜ್ಯ ಶ್ರೀ ಮೌನೇಶ್ವರ ಮಹಾಸ್ವಾಮಿಗಳು ಭೇಟಿ ನೀಡಿ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಕುಟುಂಬಸ್ಥರಿಗೆ ಆರ್ಶೀವಚನ ನೀಡಿದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ಶ್ರೀ ಜಗದ್ಗುರು ಮೌನೇಶ್ವರರ ಹಾಗೂ ಪರಿಸರ ರಾಯಭಾರಿ, ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕನವರ ಆರ್ಶೀವಾದದಿಂದ ಜನಿಸಿದ ವನಸಿರಿ ಫೌಂಡೇಶನ್ ಸಾಮಾಜಿಕ ಜಾಲತಾಣದ ಅದ್ಯಕ್ಷರಾದ ಚನ್ನಪ್ಪ ಕೆ.ಹೊಸಹಳ್ಳಿ ಅವರ ಸುಪುತ್ರನಿಗೆ ಆರ್ಶೀವಚನ ನೀಡಿದರು.ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಕುಟುಂಬಸ್ಥರು,ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.