Petition letter submitted to MLA by Karnataka State Government Employees Association
ಗಂಗಾವತಿ, ೧೨: ರಾಜ್ಯ ಸಂಘದ ತೀರ್ಮಾನದಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯ ಮಂತ್ರಿಗಳಿಗೆ ಒತ್ತಾಯಿಸುಲು ಶಾಸಕರಾದ ಜಿ .ಜನಾರ್ಧನ ರೆಡ್ಡಿಯವರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದದಿಂದ ಮನವಿ ಸಲ್ಲಿಸಿದರು. ಗಂಗಾವತಿ ತಾಲೂಕಿನ 34 ಇಲಾಖೆಯ ನೌಕರರ ಬಗ್ಗೆ ಅತ್ಯಂತ ಕಳಕಳಿಯನ್ನು ಹೊಂದಿದ ತಮ್ಮಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕಕರ ಸಂಘ ಗಂಗಾವತಿ ಘಟಕವು , ರಾಜ್ಯ ಸರಕಾರಿ ನೌಕರರ ಈ ಕೆಳಕಾಣಿಸಿದ ಬೇಡಿಕೆಗಳನ್ನು ಮಾನ್ಯಶ್ರೀ ಸಿದ್ರಾಮಯ್ಯನವರು ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರಕಾರ ಇವರಿಗೆ ಒತ್ತಾಯಿಸುವುದರ ಮೂಲಕ ಈಡೇರಿಸಲು ಒತ್ತಾಯಿಸಿದರು. ಈ ಸಂಧರ್ಭದಲ್ಲಿ ತಾಲೂಕು ಅಧ್ಯಕ್ಷ ಶರಣೆಗೌಡ ಪೊಲೀಸ್ ಪಾಟೀಲ್, ತಾಲೂಕು ಕಾರ್ಯದರ್ಶಿ ಉಮೇಶ ಎಸ್ ,ಶ್ರೀ ಪಾಟೀಲ್ ಮುಂತಾದವರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…