Breaking News

ಬೆಂಗಳೂರು ವಿವಿ: ‘ಸಂಕ್ರಾಂತಿ ಸಂಭ್ರಮ’ ಆಚರಣೆ

Bangalore University: Celebration of ‘Sankranti Sambhram’

ಜಾಹೀರಾತು
Screenshot 2024 01 18 17 41 50 52 6012fa4d4ddec268fc5c7112cbb265e7 300x166

ಬೆಂಗಳೂರು: ಜ.18 ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಆಯೋಜಿಸಿದ್ದ ‘ಸಂಕ್ರಾಂತಿ ಸಂಭ್ರಮ’ ಹಬ್ಬದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೊ.ಡಾ. ಬಿ. ಶೈಲಶ್ರೀ ಮೇಡಂ ರವರು, ಸಹಾಯಕ ಪ್ರಾಧ್ಯಾಪಕರಾದ ಡಾ. ವಸುಂಧರಾ ಪ್ರಿಯದರ್ಶಿನಿರವರು ಮತ್ತು ಬೋಧಕೇತರ ಸಿಬ್ಬಂದಿಗಳಾದ ಶ್ರೀ ನಾಗೇಶ್ ಕೆ.ಎಸ್, ಮಂಜುನಾಥ್, ರವಿ, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ಪದವಿ ವಿದ್ಯಾರ್ಥಿ – ವಿದ್ಯಾರ್ಥಿನಿಯರು, ಮತ್ತಿತರ ವಿದ್ಯಾರ್ಥಿ ಸಮೂಹದವರು ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಹಗ್ಗ ಜಗ್ಗಾಟ, ಮಡಿಕೆ ಹೊಡೆಯುವ, ರಂಗೋಲಿ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.