ಕಲ್ಯಾಣಸಿರಿ ವಿಶೇಷ

ಸಡಗರ ಸಂಭ್ರಮದಿಂದ ಜರುಗಿದಶ್ರೀಚೆನ್ನಬಸವತಾತನ ಜಾತ್ರೆ ಜರುಗಿತು

The Srichennabasavatathan fair was held with much fanfare.

ಗಂಗಾವತಿ,23: ನಗರದ ಆರಾಧ್ಯದೈವ. ಶ್ರೀ ಚನ್ನಬಸವ ತಾತನ 78ನೇ ಜಾತ್ರಾ ಮಹೋತ್ಸವ. ಅಂಗವಾಗಿಬೆಗ್ಗೆಯಿಂದ ಮಠದಲ್ಲಿ ವಿವಿದ ಪೂಜಾ ವಿಧಿ ವಿಧಾನಗಳು ಜರುಗಿದವು ಸಾಯಂಕಾಲ ಶ್ರೀ ಚನ್ನ ಬಸವತಾತನರ ಭಾವಚಿತ್ರ ಹೊತ್ತು ಜೋಡು ತೇರು ಸಾಗಿತು

ಈ ಸಂದರ್ಭದಲ್ಲಿ ತಾಲೂಕಿನ ಮತ್ತು ನಗರದ ಸರ್ವಜನಾಂಗದ ಮುಖಂಡರು,ಭಕ್ತರು, ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಸೇರಿ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ತಾತನ ಕೃಪೆಗೆ ಪಾತ್ರರಾದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

3 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

22 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

22 hours ago