Breaking News

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಿಪಟೂರು ಘಟಕ ವತಿಯಿಂದ ಸುವರ್ಣ ಸಂಭ್ರಮ ಮಹೋತ್ಸವ ಕಾರ್ಯಕ್ರಮ

Golden Celebration Mahotsav Program by Karnataka Dalit Sangharsh Samiti Tipaturu Unit

ಜಾಹೀರಾತು
Screenshot 2024 01 24 18 09 53 44 6012fa4d4ddec268fc5c7112cbb265e7 300x166

ತಿಪಟೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ,) ತಿಪಟೂರು ಘಟಕ ವತಿಯಿಂದ 50ರ ಸುವರ್ಣ ಸಂಭ್ರಮ ಮಹೋತ್ಸವ ಕಾರ್ಯಕ್ರಮವನ್ನು ನಗರದ ಅಂಬೇಡ್ಕರ್ ವೃತ್ತದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಸಂಘಟನಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ, ಜಿಲ್ಲಾ ಕಾನೂನು ಸಲಹೆಗಾರರಾದ ವಕೀಲರು ವೆಂಕಟೇಶ್ ಹಾಗೂ ತಾಲೂಕು ಸಂಚಾಲಕರಾದ ಜಕ್ಕನಹಳ್ಳಿ ಮೋಹನ್ ಹಾಗೂ ಗಡಬನಹಳ್ಳಿ ಶೇಖರಣ್ಣ, ತಾಲೂಕು ಮಹಿಳಾ ಘಟಕದ ಸಂಚಾಲಕರಾದ ಧನಲಕ್ಷ್ಮಿ ಕೊನೆಹಳ್ಳಿ, ನಂದಿನಿ ತಿಪಟೂರು ಹಾಗೂ ಮಂಜುಳ ಕುಪ್ಪಾಳು ನಗರಸಂಚಾಲಕರಾದ ರಮೇಶ್ ಮಾರನಗೆರೆ ಹಾಗೂ ತಾಲೂಕು ಪದಾಧಿಕಾರಿಗಳು ಸಮುಖದಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.