Flag Hoisting at Madabavi Village Congress Party Office
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದ ಆವರಣದಲ್ಲಿ ಜನೆವರಿ 26 ಗಣರಾಜ್ಯೋತ್ಸವ ಆಚರಿಸಲಾಯಿತು. ಭಾವಚಿತ್ರ ಪೂಜೆಯನ್ನು ಕಾಂಗ್ರೆಸ್ ಪಕ್ಷದ ಮುಖಂಡರಾದ ಸಿದರಾಯ ತೋಡಕರ ಉಮೇಶ ಪಾಟೀಲ ಸಲ್ಲಿಸಿದರು. ಪಿ ಕೆ ಪಿ ಎಸ್ ಸೊಸೈಟಿ ನೂತನ ನಿರ್ದೇಶಕರಾದ ಭೀಮಗೌಡಾ ನಾಯಿಕ ಹಾಗೂ ಮುಖಂಡರಾದ ಪ್ರವೀಣ ನಾಯಿಕ ಧ್ವಜಾರೋಹಣ ಮಾಡಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಮಹಾದೇವ ನಾಯಿಕ,ಪಿ ಕೆ ಪಿ ಎಸ್ ಅಧ್ಯಕ್ಷ ನಿಜಗುಣಿ ಮಗದುಮ್ಮ, ಉಪಾಧ್ಯಕ್ಷ ಅಶೋಕ ಪೂಜಾರಿ, ಅರ್ಜುನ ಇಬ್ರಾಹಿಂಪೂರ, ಮಪ್ಪು ಪೂಜಾರಿ, ಸಂತೋಷ ನಾಯಿಕ, ಮಲ್ಲಪ್ಪಾ ಐನಾಪುರೆ,ರಾವಸಾಬ ಚೌಗಲಾ,ಅಸ್ಲಾಂ ಮುಲ್ಲಾ,ಅಶೋಕ ಸೂರ್ಯವಂಶಿ, ಸಿದರಾಯ ಪತಂಗೆ, ಪ್ರಶಾಂತ ನಾಯಿಕ, ರಾವಸಾಬ ಮಗದುಮ್ಮ,ಅಮಸಿದ್ದ ರೋಗಿ,ಪರಗೊಂಡ ಮುದೋಳ, ಬಸು ಪಾಟೀಲ, ರವಿ ಪಾಟೀಲ, ಪಿರಗೊಂಡ ಪಾಟೀಲ ನಾರಾಯಣ ಭಾಮನೆ,ಸುಭಾಸ ಪೂಜಾರಿ, ಶಿಕ್ಷಕರಾದ ಪಿ ಎಮ್ ಬಡಿಗೇರ, ಬಿ ಆರ್ ಪಾಟೀಲ, ಜಿನೇಂದ್ರ ಪಾಟೀಲ,ಸಚ್ಚಿನ ಹೊಸಮನಿ, ವಿ ಆರ್ ತಕತರಾವ್, ಎಂ ಎಂ ಪಠಾಣ, ಎಸ್ ಬಿ ಲೋಟೆ ಕೆ ಎ ಕಿರಣಗಿ, ಎಂ ವಿ ಕೋಳೆಕರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…