ಕಲ್ಯಾಣಸಿರಿ ವಿಶೇಷ

ತ್ಯಾಗ ಬಲಿದಾನದ ಸಂವಿಧಾನ,ಪ್ರಜಾಪ್ರಭುತ್ವ ಉಳಿವಿಗಾಗಿ ಜಾಗೃತಿ ಅಗತ್ಯ:ಲಕ್ಷ್ಮಣಗೌಡ

Sacrificial constitution, awareness needed for survival of democracy: Laxman Gowda


ಗಂಗಾವತಿ: ಸಾವಿರಾರು ಜನರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಲಭಿಸಿದ್ದು ಇದರ ಉಳಿವಿಗಾಗಿ ಸದಾ ಜಾಗೃತರಾಗಿರುವುದು ಅವಶ್ಯಕತೆ ಇದೆ ಎಂದು ನಿತ್ಯಹೊಯ್ಸಳ ಸಹಕಾರಿ ಸಂಸ್ಥೆಯ ಅಧ್ಯಕ್ಷ ಜೆ.ಬಿ.ಲಕ್ಷ್ಮಣಗೌಡ ಹೇಳಿದರು.
ಅವರು ಸಹಕಾರಿಯ ಆವರಣದಲ್ಲಿ ಗಣರಾಜ್ಯೋತ್ಸವದ ನಿಮಿತ್ತ ರಾಷ್ಟಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಹಿರಿಯರ ಕನಸು ಸರ್ವ ಜನಾಂಗಗಳ ಪ್ರಗತಿಯ ಮೂಲಕ ದೇಶವು ವಿಶ್ವಮಟ್ಟಕ್ಕೆ ಬೆಳವಣಿಗೆಯಾಗಬೇಕೆನ್ನುವ ಕನಸು ನಾವೆಲ್ಲ ಸಂವಿಧಾನದ ಅಡಿ ಅನುಷ್ಠಾನ ಮಾಡಬೇಕಿದೆ. ಶೋಷಿತರ ವರ್ಗಗಳಿಗೆ ಆರ್ಥಿಕ ,ಶೈಕ್ಷಣಿಕ ಶಕ್ತಿ ನೀಡುವ ಮೂಲಕ ಸಮಸಮಾಜಕ್ಕೆ ಮುನ್ನುಡಿ ಬರೆಯಬೇಕಿದೆ ಎಂದರು.
ಈ ಸಂದರ್ಭದಲ್ಲಿ ಸಹಕಾರಿ ಉಪಾಧ್ಯಕ್ಷ ಅಶೋಕ ಗೌಡ,ನಿರ್ದೇಶಕರಾದ ನೀಲಕಂಠಪ್ಪ ಹೊಸಳ್ಳಿ, ಮಲ್ಲೇಶಪ್ಪ, ರಾಜೇಂದ್ರ ನಾಯಕ,ಕೆಲೋಜಿ ವೆಂಕಟೇಶ, ಧನಲಕ್ಷ್ಮಿ,ಲಕ್ಷ್ಮಿದೇವಿ,ಕುಮಾರಪ್ಪ ಸಿಂಗನಾಳ, ಪರಶುರಾಮ ಇಟಗಿ, ಪರಶುರಾಮಗೌಡ,ವ್ಯವಸ್ಥಾಪಕ ರಘುರಾಮ ದರೋಜಿ, ಸಿಬ್ಬಂದಿಗಳಾದ ಶಿಲ್ಪಾ ಸೇರಿ ಸಹಕಾರಿ ಸದಸ್ಯರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago