Breaking News

ತಿಮ್ಲಾಪುರ ಗೇಟ್ ಬಳಿ ಭೀಕರ ಅಪಘಾತ ಬೈಕ್ ಸವಾರನ ದಾರುಣ ಸಾವು.

Horrible accident near Thimlapur gate kills bike rider.

ತಿಪಟೂರುದ ,29: ತಿಪಟೂರು ಗೇಟ್ ಬಳಿ ಕಾರು ಮತ್ತು ಬೈಕು ನಡುವೆ ಭೀಕರ ಅಪಘಾತ ನಡೆದಿದೆ

ಹೋನವಳ್ಳಿ ನಿವಾಸಿ ಸೋಮಶೇಖರ್ 42 ವರ್ಷ ಇವರು ಅವರ ತೋಟದಲ್ಲಿ ಬೆಳೆದ ಅವರೆಕಾಯಿಯನ್ನು ತಿಪಟೂರು ನಗರದಲ್ಲಿ ಮಾರಾಟ ಮಾಡಿ ಬೈಕಿನಲ್ಲಿ ಹೋನವಳ್ಳಿಗೆ ವಾಪಸ್ ಹೋಗುವಾಗ ಈ ಘಟನೆ ನಡೆದಿದೆ.
ಬೈಕ್ ಸವಾರನ ಅಪಘಾತದ ತೀವ್ರತೆಗೆ ಕಾಲು ತುಂಡಾಗಿ ಕಾರಿನ ಮುಂಭಾಗ ಸಿಲುಕಿಕೊಂಡಿದೆ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ

ಉಮೇಶ್ ಎಂಬಾತನಿಗೆ ಕಾಲು ಮುರಿದು ಗಂಭೀರವಾಗಿ ಗಾಯಗಳಾಗಿವೆ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಹೋನವಳ್ಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About Mallikarjun

Check Also

ಜ್ಞಾನ ವಿಕಾಸ ಸಂಯೋಜಕೀಯರು ಹಮ್ಮಿಕೊಂಡ ಸಭೆ ಯಶಸ್ವಿ

ಗಂಗಾವತಿ: ತಾಲೂಕಿನ ಜ್ಞಾನ ಸಂಯೋಜಕೀಯರ ಸಭೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕೊಪ್ಪಳ ಜಿಲ್ಲೆಯ  ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ  ಪ್ರಕಾಶ ರಾವ್ ದೀಪ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.