Breaking News

ಶ್ರೀಆರೂಢಎಂಟರ್‌ಪ್ರೈಸೀಸ್ ಒಣ ದ್ರಾಕ್ಷಿ ಆರಿಸುವ ಹೈಟೆಕ್ ಯಂತ್ರದಪ್ರಾರಂಭೋತ್ಸವ ಹಾಗೂ ನೂತನ ಕಟ್ಟಡದ ಉದ್ಘಾಟನೆ

Inauguration of Shree Arudh Enterprises Hi-Tech Dry Grape Picking Machine and Inauguration of New Building

ಜಾಹೀರಾತು

ಅಥಣಿ : ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಇಂದು ಗ್ರಾಮದ ಮುಖಂಡರು, ಪ್ರಗತಿಪರ ರೈತರು, ಜಿ.ಪಂ. ಮಾಜಿ ಸದಸ್ಯರಾದ ಶ್ರೀ ಸಿದರಾಯ ಯಲಡಗಿಯವರ ಶ್ರೀ ಆರೂಢ ಎಂಟರ್‌ಪ್ರೈಸೀಸ್ ಒಣ ದ್ರಾಕ್ಷಿ ಆರಿಸುವ ಹೈಟೆಕ್ ಯಂತ್ರದ ಪ್ರಾರಂಭೋತ್ಸವ ಹಾಗೂ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ಶುಭಹಾರೈಸಿದರು.


ಈ ಸಂದರ್ಭದಲ್ಲಿ ಮುಖಂಡರಾದ ಶಂಕರೆಪ್ಪ ಬಂಡರಗೋಟಿ, ಸಂಜಯ ಬರಡೋಲ, ಸಚಿನ ಬೆಂಡಗೆ, ಸುರೇಶ ಮಾಳಿ, ರವಿಕುಮಾರ ಕೋಟಿ, ವಿಶ್ವನಾಥ ಗಣಿ, ಮಹಾಂತೇಶ ಬಡಚಿ, ಶಿವಾನಂದ ಗುಡ್ಡಾಪುರ, ಶೇಖರ ನೇಮಗೌಡ, ನ್ಯಾಯವಾದಿಗಳಾದ ಅಮೋಘ ಖೊಬ್ರಿ, ಗುರಪ್ಪಾ ದಾಶಾಳ, ಅಣ್ಣಾರಾಯ ಹಾಲಳ್ಳಿ, ಸಂಗಯ್ಯ ಪೂಜಾರಿ, ವೆಂಕಣ್ಣ ಅಸ್ಕಿ, ಗುರು ಕಾಮನ, ಎಮ್.ಆರ್. ತುಂಗಳ, ರಘುನಾಥ ದೊಡ್ಡನಿಂಗಪ್ಪಗೋಳ, ಸತೀಶ ಉಪಾಸೆ ಸೇರಿದಂತೆ ಹಲವು ಗಣ್ಯರು, ಕೊಟ್ಟಲಗಿ ಗ್ರಾಮಸ್ಥರು ಪಾಲ್ಗೊಂಡಿದ್ದರು.

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.