Breaking News

ಕಟ್ಟಡ ಕಾರ್ಮಿಕರಿಂದ ಸ್ವಯಂ ಪ್ರೇರಿತ ರಕ್ತಧಾನ ಶಿಬಿರ ವನ್ನು ಶಾಸಕರಾದ ಪರಣ್ಣ ಮುನವಳ್ಳಿಯವರು ಉದ್ಘಾಟಿಸಿದರು

MLA Parana Munavalli inaugurated the voluntary blood donation camp by the construction workers

ಗಂಗಾವತಿ, : ಶ್ರಮಜೀವಿ ಕಲ್ಶಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸೇವಾ ಸಂಘ ಹಾಗೂ ರೆಡ್ ಕ್ರಾಸ್ ಸಂಸ್ಥೆ ಅಡಿಯಲ್ಲಿ ಕಟ್ಟಡ ಕಾರ್ಮಿಕರಿಂದ ಸ್ವಯಂ ಪ್ರೇರಿತ ರಕ್ತಧಾನ ಶಿಬಿರ ಮತ್ತು ಆರೋಗ್ಶ ತಪಾಸಣಾ ಶಿಬಿರವನ್ನು ಗಂಗಾವತಿಯ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿಯವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಶಅಥಿತಿಗಳಾಗಿ ಜೋಗದ ನಾರಾಯಣಪ್ಪ ನಾಯಕˌ ಡಾ|| ಈಶ್ವರ ಸವಡಿˌ ಡಾ|| ಸತೀಶ ರಾಯ್ಕರ್ˌ ˌ ಸಂಘದ ಅದ್ಶಕ್ಷರಾದ ಶಿವುಕುಮಾರˌ ಉಪಾದ್ಶಕ್ಷರಾದ ಪಂಪಾಪತಿ ಇಂಗಳಗಿˌ ಕಾರ್ಮಿಕ ಅಧಿಕಾರಿ ಗೋಪಾಲ ಮುಂತಾದವರು ಭಾಗವಯಿಸಿದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.