Breaking News

ಹನೂರು ಪಟ್ಟಣದಲ್ಲಿ ನಡೆದ ಛಲವಾದಿ ಮಹಾಸಭಾದಿಂದ ಜನಾಂಗದಕುಂದುಕೊರತೆಗಳ ಸಭೆ

A meeting of racial grievances was held by the Chalavadi Mahasabha in Hanur town.


ವರದಿ : ಬಂಗಾರಪ್ಪ ಸಿ ಹನೂರು .
ಹನೂರು : ನಮ್ಮ ಜನಾಂಗದವರು ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಿದ್ದು .ಸಾರ್ವಜನಿಕ ಕೆಲಸ ಕಾರ್ಯ ಸುಲಲಿತವಾಗಿ ಮಾಡುವಂತಾಗಬೇಕು
ಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಒತ್ತು ನೀಡಿ ಹಲವಾರು ವರ್ಷಗಳ ಹಿಂದೆ ದಾಖಲೆಯನ್ನು ಸರಿಪಡಿಸಿ ನಮ್ಮ ಜನಾಂಗ ಅಭಿವೃದ್ಧಿಗೆ ನಾವು ಸ್ಪಂದಿಸುತ್ತೆವೆ ಎಂದು ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಅಣಗಳ್ಳಿ ಬಸವರಾಜು ತಿಳಿಸಿದರು.
ಹನೂರು ಪಟ್ಟಣದಲ್ಲಿನ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ನಡೆದ ಜಾನಂಗದ ಜಾಗೃತಿ ಕಾರ್ಯಕ್ರಮದಲ್ಲಿ ಹನೂರು ಘಟಕದ ಅಧ್ಯಕ್ಷರಾದ ಬಸವರಾಜು ಮಾತನಾಡಿ ನಮ್ಮ ಜನಾಂಗವು ಸರ್ಕಾರದ ಅಂಕಿ ಅಂಶಗಳ ಪ್ರಕಾರ ಹೆಚ್ಚಿದ್ದು ವಾಸ್ತವವಾಗಿ ಅಭಿವೃದ್ಧಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಿಂದೆ ಉಳಿದಿದ್ದೆವೆ.ಮೊದಲು ನಾವೆಲ್ಲರೂ ಒಗ್ಗಟ್ಟಾಗಿ ಮುಂದೆ ಸಾಗಬೇಕಿದೆ ಎಂದರು .
ಇದೇ ಸಂದರ್ಭದಲ್ಲಿ ಪುಟ್ಟರಾಜ ,ದೆವರಾಜು , ಸೇರಿದಂತೆ ಇನ್ನಿತರರು ಹಾಜರಿದ್ದರು .

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.