ಕಲ್ಯಾಣಸಿರಿ ವಿಶೇಷ

ಹನೂರು ಪಟ್ಟಣದಲ್ಲಿ ನಡೆದ ಛಲವಾದಿ ಮಹಾಸಭಾದಿಂದ ಜನಾಂಗದಕುಂದುಕೊರತೆಗಳ ಸಭೆ

A meeting of racial grievances was held by the Chalavadi Mahasabha in Hanur town.


ವರದಿ : ಬಂಗಾರಪ್ಪ ಸಿ ಹನೂರು .
ಹನೂರು : ನಮ್ಮ ಜನಾಂಗದವರು ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಿದ್ದು .ಸಾರ್ವಜನಿಕ ಕೆಲಸ ಕಾರ್ಯ ಸುಲಲಿತವಾಗಿ ಮಾಡುವಂತಾಗಬೇಕು
ಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಒತ್ತು ನೀಡಿ ಹಲವಾರು ವರ್ಷಗಳ ಹಿಂದೆ ದಾಖಲೆಯನ್ನು ಸರಿಪಡಿಸಿ ನಮ್ಮ ಜನಾಂಗ ಅಭಿವೃದ್ಧಿಗೆ ನಾವು ಸ್ಪಂದಿಸುತ್ತೆವೆ ಎಂದು ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಅಣಗಳ್ಳಿ ಬಸವರಾಜು ತಿಳಿಸಿದರು.
ಹನೂರು ಪಟ್ಟಣದಲ್ಲಿನ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ನಡೆದ ಜಾನಂಗದ ಜಾಗೃತಿ ಕಾರ್ಯಕ್ರಮದಲ್ಲಿ ಹನೂರು ಘಟಕದ ಅಧ್ಯಕ್ಷರಾದ ಬಸವರಾಜು ಮಾತನಾಡಿ ನಮ್ಮ ಜನಾಂಗವು ಸರ್ಕಾರದ ಅಂಕಿ ಅಂಶಗಳ ಪ್ರಕಾರ ಹೆಚ್ಚಿದ್ದು ವಾಸ್ತವವಾಗಿ ಅಭಿವೃದ್ಧಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಿಂದೆ ಉಳಿದಿದ್ದೆವೆ.ಮೊದಲು ನಾವೆಲ್ಲರೂ ಒಗ್ಗಟ್ಟಾಗಿ ಮುಂದೆ ಸಾಗಬೇಕಿದೆ ಎಂದರು .
ಇದೇ ಸಂದರ್ಭದಲ್ಲಿ ಪುಟ್ಟರಾಜ ,ದೆವರಾಜು , ಸೇರಿದಂತೆ ಇನ್ನಿತರರು ಹಾಜರಿದ್ದರು .

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago