Immediately open the illegal toll gate of Hitna.
ಕೊಪ್ಪಳ ತಾಲೂಕಿನ ಹಿಟ್ನಾಳ್ ಮಾರ್ಗವಾಗಿ ಬರುವ ರಾಜ್ಯ ಹೆದ್ದಾರಿಯಲ್ಲಿರುವ ಅಕ್ರಮವಾಗಿ ಟೋಲ್ ಗೇಟ್ ಹಾಕಿರುವುದನ್ನು ಕೂಡಲತೆವುಗೊಳಿಸಿ .
ಈ ಅಕ್ರಮ ಟೋಲ್ ಗೇಟ್ ವಿರುದ್ಧ ಹಲವಾರು ಬಾರಿ ಮಾನ್ಯ ಶಾಸಕರು ಮಾನ್ಯ ಸಂಸದರು ಜಿಲ್ಲಾಧಿಕಾರಿಳಿಗೆ ಮನವಿಯನ್ನು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.
ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಲಾಗಿದೆ.ಒಂದು ಟೋಲ್ ಗೇಟ್ನಿಂದ ಮತ್ತೊಂದು ಟೋಲ್ ಗೇಟಿಗೆ ಕನಿಷ್ಠ 60 ಕಿಲೋಮೀಟರ್ ಅಂತರ ಇರಬೇಕಂಬ ನಿಯಮ ಇದ್ದರೂ ಹಿಟ್ನಾಳ್ ಟೋಲ್ ಗೇಟ್ ಕೇವಲ ಎರಡು ಮೂರು ಕಿಲೋಮೀಟ್ ನಲ್ಲಿ ಎರಡು ಟೋಲ್ ಗೇಟ್ ಹಾಕಲಾಗಿದೆ. ವಾಹನ ದಟ್ಟಣೆ ಇರುವ ಈ ಟೋಲ್ ಗೇಟ್ ಗಳು ಜನರನ್ನು ಹಾಗೂ ವಾಹನ ಮಾಲೀಕರನ್ನು ಲೂಟಿ ಮಾಡಿ ಹಗಲು ದರೋಡೆ ಮಾಡುತ್ತಿದೆ. ಇಂತಹ ಅಕ್ರಮ ಟೋಲ್ ಗೇಟ್ ಕೂಡಲೆ ತೆರವುಗೊಳಿಸಿ ಹೊಟ್ಟೆಪಾಡಿಗೆ ದುಡಿತ್ತಿರುವ ಲಾರಿ ಟಿಪ್ಪರ್ ಮಾಲೀಕರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕೆಂದು ಮಾನ್ಯ ಕೊಪ್ಪಳ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಿಗೆ ಅವರಿಗೆ ಲಾರಿ ಟಿಪ್ಪರ್ ಡ್ರೈವರ್ ಲಾರಿ ಮಾಲೀಕರ ಸಂಘದಿಂದ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಟಿಪ್ಪರ್ ಲಾರಿ ಮಾಲಿಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ವಾಹಿದ್, ಗಿಣಿಗೇರ ನಾಗರಿಕ ಹೋರಾಟ ಸಮಿತಿಯ ಮುಖಂಡರಾದ ಮಂಗೇಶ್ ರಾಥೋಡ್,ಮಾಂತೇಶ್ ಬರಕ್ಯಾರ್,ಮಂಜಣ್ಣ ಬೂದುಗುಂಪ,ಮಹೇಶ್ ಬಡಿಗೇರ್, ಫಯಾಜ್, ಈರೇಶ್ ಹಿರೇಮಠ ಶಾಪುರ್ ರಾಜಣ್ಣ ನಾಲ್ವರ್, ಅಮರೇಶ್ ಹೂಗಾರ್, ಬಸವರಾಜ ಕನಕಪುರ ತಾಂಡಾ, ಸುರೇಶ್ ಕೊಪ್ಪಳ ಮುಂತಾದವರು ಭಾಗವಹಿಸಿದ್ದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…