Rashtriya Basavadal wished former MP Sreesivaram Gowda on his birthday
ಓಂ ಶ್ರೀ ಗುರು ಬಸವ ಲಿಂಗಾಯ ನಮಃ
ಗಂಗಾವತಿ,3:ಮಾಜಿ ಸಂಸದರು,ಕಾಂಗ್ರೆಸ್ ಮುಖಂಡರು ಹಾಗೂ ಲಿಂಗಾಯತ ಸಮಾಜದ ಹಿರಿಯರಾದ ಸನ್ಮಾನ್ಯ ಶ್ರೀ ಶಿವರಾಮಗೌಡರಿಗೆ ಹುಟ್ಟು ಹಬ್ಬದ ನಿಮಿತ್ತ ಶುಭಾಶಯ ಕೋರಿದರು.
ಈಸಂದರ್ಭದಲ್ಲಿ ರಾಷ್ಟ್ರೀಯ ಬಸವ ದಳದ ಗೌರವ ಅಧ್ಯಕ್ಷರಾದ ಹೆಚ್ ಮಲ್ಲಿಕಾರ್ಜುನ ಅಧ್ಯಕ್ಷರಾದ ದಿಲೀಪ್ ಕುಮಾರ್ ವಂದಲ, ಉಪಾಧ್ಯಕ್ಷರಾದ ಕೆ ವೀರೇಶ್, ಮಂಜುನಾಥ ದೇವರ ಮನೆ, ವಿನಯ್ ಕುಮಾರ್ ಅಂಗಡಿ ಯಮನಪ್ಪ ಡಗ್ಗಿ ಹಾಗೂ ರಾಷ್ಟ್ರೀಯ ಬಸವ ದಳದ ಕಾರ್ಯದರ್ಶಿ ವೀರೇಶ್ ಅಸರಡ್ಡಿ
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…