Breaking News

ಬಸವ ಜಯಂತಿ ಸಮಾರಂಭ-2024ರಾಜ್ಯಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆ

Basava Jayanti Ceremony – 2024 State Level Essay and Poetry Competition

ಜಾಹೀರಾತು

ಬಸವ ಪಥದ ಎಲ್ಲ ಓದುಗರಿಗೂ, ಲೇಖಕರಿಗೂ, ಕವಿಗಳಿಗೂ ಮತ್ತು ಬಸವಾನುಯಾಯಿಗಳಿಗೂ ಮುಂಬರುವ ಬಸವ ಜಯಂತಿ 2024ರ ಹೃದಯಪೂರ್ವಕ ಶುಭಾಶಯಗಳು. ಈ ವರ್ಷದ ಬಸವ ಜಯಂತಿಯನ್ನು ಸ್ಥಾವರ ಸ್ವರೂಪದಲ್ಲಿ ಆಚರಿಸದೆ, ಜಂಗಮ ಸ್ವರೂಪಗೊಳಿಸುವುದಕ್ಕಾಗಿ ರಾಜ್ಯಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆಯನ್ನು ಹಮ್ಮಿಕೊಳ್ಳಲು ಕೇಂದ್ರ ಬಸವ ಸಮಿತಿಯಿಂದ ನಿರ್ಣಯಿಸಲಾಗಿದೆ. ಸಮಸ್ತ ಬಸವಾನುಯಾಯಿಗಳು ಈ ಪ್ರಬಂಧ ಹಾಗೂ ಕವನ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ಪರ್ಧೆಯನ್ನು ಯಶಸ್ವಿಗೊಳಿಸಲು ವಿನಂತಿಸಿಕೊಳ್ಳುತ್ತೇವೆ.
ಪ್ರಬಂಧಕ್ಕೆ ಆಯ್ದುಕೊಳ್ಳಬಹುದಾದ ವಿಷಯಗಳು

About Mallikarjun

Check Also

ಕೆರೆ ಹೂಳೆತ್ತುವ ಕಾಮಗಾರಿ ಅಭಿವೃದ್ಧಿ ಅಧಿಕಾರಿಗಳಿಂದ ಪರಿಶೀಲನೆ

Development officials inspect lake dredging work ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಲಿ,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ …

Leave a Reply

Your email address will not be published. Required fields are marked *