Basava Jayanti Ceremony – 2024 State Level Essay and Poetry Competition
ಬಸವ ಪಥದ ಎಲ್ಲ ಓದುಗರಿಗೂ, ಲೇಖಕರಿಗೂ, ಕವಿಗಳಿಗೂ ಮತ್ತು ಬಸವಾನುಯಾಯಿಗಳಿಗೂ ಮುಂಬರುವ ಬಸವ ಜಯಂತಿ 2024ರ ಹೃದಯಪೂರ್ವಕ ಶುಭಾಶಯಗಳು. ಈ ವರ್ಷದ ಬಸವ ಜಯಂತಿಯನ್ನು ಸ್ಥಾವರ ಸ್ವರೂಪದಲ್ಲಿ ಆಚರಿಸದೆ, ಜಂಗಮ ಸ್ವರೂಪಗೊಳಿಸುವುದಕ್ಕಾಗಿ ರಾಜ್ಯಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆಯನ್ನು ಹಮ್ಮಿಕೊಳ್ಳಲು ಕೇಂದ್ರ ಬಸವ ಸಮಿತಿಯಿಂದ ನಿರ್ಣಯಿಸಲಾಗಿದೆ. ಸಮಸ್ತ ಬಸವಾನುಯಾಯಿಗಳು ಈ ಪ್ರಬಂಧ ಹಾಗೂ ಕವನ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ಪರ್ಧೆಯನ್ನು ಯಶಸ್ವಿಗೊಳಿಸಲು ವಿನಂತಿಸಿಕೊಳ್ಳುತ್ತೇವೆ.
ಪ್ರಬಂಧಕ್ಕೆ ಆಯ್ದುಕೊಳ್ಳಬಹುದಾದ ವಿಷಯಗಳು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…