Breaking News

ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶ್ರೀ ಚಿದಾನಂದ ಲ. ಸವದಿ

Mr. Chidananda performed Bhumi Puja for the road works. the taste

ಜಾಹೀರಾತು
ಜಾಹೀರಾತು

ಅಥಣಿ : ತಾಲೂಕಿನ ಸಂಕೋನಟ್ಟಿ ಗ್ರಾಮದಿಂದ ಆಕಳಕಲ್ಲು ವರೆಗೆ 27 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಸಂಕೋನಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ಸಮಾಜ ಸೇವಕರು, ಕಾಂಗ್ರೆಸ್ ಪಕ್ಷದ ಯುವ ನಾಯಕರಾದ
ಶ್ರೀ ಚಿದಾನಂದ ಲಕ್ಷ್ಮಣ ಸವದಿಯವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಕೋನಟ್ಟಿ ಹಾಗೂ ಹುಲಗಬಾಳಿ ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

About Mallikarjun

Check Also

ರಾಜಿಕ್ ಸಿಂಡ್ರೋಮ್ ನಿಂದ ಗೋವುಗಳ ಕರುಳಿನಲ್ಲಿ ರಕ್ತಸ್ರಾವ: ತಕ್ಷಣಕ್ರಮಕೈಗೊಳ್ಳುವಂತೆ ವಿಎಪಿಎಸ್ ಅಕ್ಷಯಾ ಫೌಂಡೇಶನ್ ಟ್ರಸ್ಟ್ ಪುಣ್ಯಕೋಟಿ ಗೋಶಾಲೆ ಒತ್ತಾಯ

Intestinal bleeding in cows due to Rajik syndrome: VAPS urges Akshaya Foundation Trust Punyakoti Goshala …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.