Breaking News

ವಿವಿಧರಸ್ತೆಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಮಾಜಿ ಡಿಸಿಎಂ, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿ

SavadiEx-DCM who performed Bhumi Puja for various road works, the popular MLA of Athani Constituency Hon’ble Shri Lakshman Sam. the taste

ಜಾಹೀರಾತು

ಅಥಣಿ : ತಾಲೂಕಿನ ನಿಪ್ಪಾಣಿ ಕೊಟ್ಟಲಗಿ ರಸ್ತೆಯ ಕರಿಮಸೂತಿಯಿಂದ ಯಕ್ಕಂಚಿ ವರೆಗೆ 3 ಕೋಟಿ ರೂ. ವೆಚ್ಚದಲ್ಲಿ ಉಳಿದ ರಸ್ತೆ ಕಾಮಗಾರಿಗೆ ಯಕ್ಕಂಚಿ ಗ್ರಾಮದಲ್ಲಿ ಹಾಗೂ ಹೊಸಟ್ಟಿ ರಸ್ತೆಯಿಂದ ಶ್ರೀ ಶಿವು ನಾಯಕ ಅವರ ತೋಟದ ವರೆಗೆ 1 ಕೋಟಿ ರೂ. ವೆಚ್ಚದಲ್ಲಿ 2 ಕಿ.ಮೀ. ರಸ್ತೆ ಕಾಮಗಾರಿಗೆ ಹಾಗೂ ದರೂರ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ದಿ. 5-2-24ರಂದು ಸಾಯಂಕಾಲ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂಗಪ್ಪ ಸವದಿಯವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಮುಖಂಡರು, ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

About Mallikarjun

Check Also

ಉಳೆನೂರು ಗ್ರಾಮದ ಬಸ್ ನಿಲ್ದಾಣದ ಬಳಿ ಎಐಡಿಎಸ್ಓ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ.

Signature collection campaign led by AIDSSO near the bus stand in Ulenur village. ಸಂಯೋಜನೆ ಹೆಸರಿನಲ್ಲಿ …

Leave a Reply

Your email address will not be published. Required fields are marked *