Breaking News

ಬೆಂಗಳೂರಿನ ರವೀಂದ ಕಲಾಕ್ಷೇತ್ರದಮಾದರಿಯಲ್ಲೆ ನಿರ್ಮಾಣ ಕ್ಕೆ ಒತ್ತಾಯಿಸಿಕ.ಕ.ಕ.ಒಕ್ಕೂಟ ಜಿಲ್ಲಾ ಸಮಿತಿ ಹಾಗೂ ಸ್ಥಳಿಯ ಕಲಾವಿ ರಿಂದಜಿಲ್ಲಾಧಿಕಾರಿಗಳಿಗೆ ಮನವಿ

Demanding construction of Ravinda Kalakshetra in Bangalore

ಜಾಹೀರಾತು
Screenshot 2024 02 09 18 43 20 25 6012fa4d4ddec268fc5c7112cbb265e7 300x135

ಯಲಬುರ್ಗಾ: ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಜಿಲ್ಲಾ ಸಮಿತಿ ಮತ್ತು ಯಲಬುರ್ಗಾ ತಾಲೂಕ ಸಮಿತಿಯ ಎಲ್ಲಾ ಪ್ರಕಾರದ ಕಲಾವಿದರು ಸೇರಿ ಇಂದು ಜಿಲ್ಲಾಡಳಿತ ಕೊಪ್ಪಳ ಹಾಗೂ ಜಿಲ್ಲಾಧಿಕಾರಿಗಳ ಆಶ್ರಯದಲ್ಲಿ ನಡೆಯುವ ಜನತಾದರ್ಶನದಲ್ಲಿ ಜಿಲ್ಲಾ ರಂಗಮಂದಿರದ ಕುರಿತು ಹಾಗೂ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬುದ್ದ,ಬಸವ,ಅಂಬೇಡ್ಕರ್ ಸಮುದಾಯ ಭವನವು ಬೆಂಗಳೂರಿನ ರವೀಂದ ಕಲಾ ಕ್ಷೇತ್ರದ ಮಾದರಿಯಲ್ಲೆ ನಿರ್ಮಾಣ ಮಾಡಿ ಅಂತ ಕ.ಕ.ಕ.ಒಕ್ಕೂಟ ಜಿಲ್ಲಾ ಸಮಿತಿ ಹಾಗೂ ಸ್ಥಳಿಯ ಕಲಾವಿದರು ಸೇರಿ ಮನವಿಯನ್ನು ಸಲ್ಲಿಸಲಾಯಿತು. ಆದಷ್ಟು ಬೇಗನೆ ಈ ವಿಭಾಗಕ್ಕೆ ಸಂಬಂಧಿಸಿದ ಅಧಿಕಾರಿಗಳ ಕುರಿತು ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾನ್ಯ ಜಿಲ್ಲಾಧಿಕಾರಿಗಳು ಜನತಾದಕ್ಷಣದ ಹೇಳಿದರು ಈ ಸಂಧರ್ಬದಲ್ಲಿ ಕ.ಕ.ಕ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಲಕ್ಷ್ಮಣ ಪಿರಗಾರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶರಣು ಶೆಟ್ಟರ್ ತಾಲೂಕ ಅಧ್ಯಕ್ಷರಾದ ಮುತ್ತಣ್ಣ ತೊಂಡಿಹಾಳ ಹಾಗೂ ಕುಷ್ಟಗಿ ತಾಲೂಕಿನ ಅಧ್ಯಕ್ಷರಾದ ವೆಂಕಟೇಶ ಹೊಸಮನಿ ಮತ್ತು ಹಿರೇವಂಕಲಕುಂಟಾ ಹೋಬಳಿಯ ಎಲ್ಲಾ ಪ್ರಕಾರದ ಕಲಾವಿದರು ಇದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.