Demanding construction of Ravinda Kalakshetra in Bangalore
ಯಲಬುರ್ಗಾ: ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಜಿಲ್ಲಾ ಸಮಿತಿ ಮತ್ತು ಯಲಬುರ್ಗಾ ತಾಲೂಕ ಸಮಿತಿಯ ಎಲ್ಲಾ ಪ್ರಕಾರದ ಕಲಾವಿದರು ಸೇರಿ ಇಂದು ಜಿಲ್ಲಾಡಳಿತ ಕೊಪ್ಪಳ ಹಾಗೂ ಜಿಲ್ಲಾಧಿಕಾರಿಗಳ ಆಶ್ರಯದಲ್ಲಿ ನಡೆಯುವ ಜನತಾದರ್ಶನದಲ್ಲಿ ಜಿಲ್ಲಾ ರಂಗಮಂದಿರದ ಕುರಿತು ಹಾಗೂ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬುದ್ದ,ಬಸವ,ಅಂಬೇಡ್ಕರ್ ಸಮುದಾಯ ಭವನವು ಬೆಂಗಳೂರಿನ ರವೀಂದ ಕಲಾ ಕ್ಷೇತ್ರದ ಮಾದರಿಯಲ್ಲೆ ನಿರ್ಮಾಣ ಮಾಡಿ ಅಂತ ಕ.ಕ.ಕ.ಒಕ್ಕೂಟ ಜಿಲ್ಲಾ ಸಮಿತಿ ಹಾಗೂ ಸ್ಥಳಿಯ ಕಲಾವಿದರು ಸೇರಿ ಮನವಿಯನ್ನು ಸಲ್ಲಿಸಲಾಯಿತು. ಆದಷ್ಟು ಬೇಗನೆ ಈ ವಿಭಾಗಕ್ಕೆ ಸಂಬಂಧಿಸಿದ ಅಧಿಕಾರಿಗಳ ಕುರಿತು ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾನ್ಯ ಜಿಲ್ಲಾಧಿಕಾರಿಗಳು ಜನತಾದಕ್ಷಣದ ಹೇಳಿದರು ಈ ಸಂಧರ್ಬದಲ್ಲಿ ಕ.ಕ.ಕ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಲಕ್ಷ್ಮಣ ಪಿರಗಾರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶರಣು ಶೆಟ್ಟರ್ ತಾಲೂಕ ಅಧ್ಯಕ್ಷರಾದ ಮುತ್ತಣ್ಣ ತೊಂಡಿಹಾಳ ಹಾಗೂ ಕುಷ್ಟಗಿ ತಾಲೂಕಿನ ಅಧ್ಯಕ್ಷರಾದ ವೆಂಕಟೇಶ ಹೊಸಮನಿ ಮತ್ತು ಹಿರೇವಂಕಲಕುಂಟಾ ಹೋಬಳಿಯ ಎಲ್ಲಾ ಪ್ರಕಾರದ ಕಲಾವಿದರು ಇದ್ದರು.
https://kalyanasiri.in/2026/03/03/no-matter-how-many-births-you-take-you-cannot-repay-your-fathers-debt/
ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…
ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…
ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron ಧಾರವಾಡ :…
ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…
Verdict in the murder case at the Taluwagera fair: 15 convicts sentenced to 7 years…