Samagara Haralaiya Jayantyutsava
ಗಂಗಾವತಿ: ಸಮಗಾರ ಹರಳಯ್ಯ ಶ್ರಮಿಕ ವರ್ಗದ ಸಂಕೇತವಾಗಿದ್ದು ಹರಳಯ್ಯನವರಂತೆ ಕಾಯಕ ನಿಷ್ಠೆಯಿಂದ ಕಾಯಕ ಮತ್ತು ದಾಸೋಹ ತತ್ವ ಪಾಲನೆ ಮಾಡುವಂತೆ ಆದರ್ಶ ಶಾಲೆಯ ಮುಖ್ಯಶಿಕ್ಷಕ ಶಿವಕುಮಾರ ಹೇಳಿದರು.
ಅವರು ನಗರದ ಸಮಗಾರ ಓಣಿಯಲ್ಲಿ ಸಮಗಾರ ಹರಳಯ್ಯ ಜಯಂತ್ಯುತ್ಸವದ ನಿಮಿತ್ತ ಹರಳಯ್ಯ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿದರು.
ಎಸ್ಸಿ, ಎಸ್ಟಿ ಹಿಂದುಳಿದವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಮುಖ್ಯವಾಹಿನಿಗೆ ಬರಲು ನೆರವಾಗಬೇಕು. ದುಶ್ಚಟಗಳಿಂದ ಸರ್ವನಾಶವಾಗುತ್ತದೆ. ದುಶ್ಚಟಗಳನ್ನು ಬಿಟ್ಟು ಕಾಯಕ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಕೆಆರ್ಪಿ ಪಾರ್ಟಿ ಜುಬೇರ್, ಬಾಷಾ, ಹುಲಿಗೇಶ, ಮಹಾದೇವ , ಬಾಬು, ಹುಚ್ಚಮ್ಮ, ಶಿವಪ್ಪ ಸೇರಿ ಸಮಗಾರ ಸಮಾಜದವರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…