Nomination for PLD Bank : Asman Saab Karkihalli honored
ಕೊಪ್ಪಳ : ಪಿ ಎಲ್ ಡಿ ಬ್ಯಾಂಕ್ ಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಅಸ್ಮಾನ್ ಸಾಬ್ ಕರ್ಕಿಹಳ್ಳಿ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ತಾಲೂಕಿನ ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತರ ಯುವ ನಾಯಕ ಅಸ್ಮಾನಸಾಬ್ ಕರ್ಕಿಹಳ್ಳಿ ಅವರನ್ನು ಬ್ಯಾಂಕಿನಲ್ಲಿ ಅಧಿಕಾರ ಸ್ವೀಕರಿಸಿದ ವೇಳೆ ಹಲವು ಮುಖಂಡರು ಸೇರಿ ಸನ್ಮಾನಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ಮಾತನಾಡಿ, ನೂರಾರು ಜನ ಪ್ರಮುಖ ಪದಾಧಿಕಾರಿಗಳು, ಕಾರ್ಯಕರ್ತರು ಸೇರಿ ಶ್ರಮವಹಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ, ಕಾಂಗ್ರೆಸ್ ಈಗ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುತ್ತಲೇ ಕಾರ್ಯಕರ್ತರನ್ನು ಗುರುತಿಸಿ ಅಧಿಕಾರ ನೀಡುತ್ತಿದೆ, ಅಸ್ಮಾನ ಅವರೂ ಸಹ ಪಕ್ಷದಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿದ್ದಾರೆ, ಅವರ ಕ್ಷೇತ್ರದಲ್ಲಿ ಅವರಿಗೆ ಅವಕಾಶ ನೀಡಿದ್ದು, ಪಕ್ಷದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅವರಿಂದ ಪಕ್ಷವೂ ಬೆಳೆಯಲಿ ಎಂದು ಶುಭ ಹಾರೈಸಿದರು.
ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಮೈನಾರಿಟಿ ಸೆಲ್ ಅಧ್ಯಕ್ಷ ಸಲೀಂ ಅಳವಂಡಿ, ಎಸ್.ಟಿ. ಸೆಲ್ ತಾಲ್ಲೂಕು ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಕಾರ್ಮಿಕ ಘಟಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪಂಡಿತ್, ಮುಖಂಡರಾದ ನಿಂಗಜ್ಜ ಶಹಪೂರ, ರಿಯಾಜ್ ಮಂಗಳಾಪೂರ, ಡಿ. ಎಂ. ದೊಡ್ಡಮನಿ ಇತರರು ಇದ್ದರು.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…