Breaking News

ಚಿಕ್ಕೋಡಿಯ ಜಿಲ್ಲಾ ಪಂಚಾಯತ ಕಚೇರಿಯ ಮುಂದೆ ಧರಣಿ

Dharani in front of Chikkodi Zilla Panchayat office

ಜಾಹೀರಾತು

ಚಿಕ್ಕೋಡಿ: ರಕಾರದ ಅನುದಾನದಲ್ಲಿ ನಿರ್ಮಿಸಿದ ಕಾಮಗಾರಿಗಳ ಮೇಲೆ ಯಾವುದೇ ಜನಪ್ರತಿನಿಧಿಗಳ ಭಾವ ಚಿತ್ರಗಳನ್ನು ಹಾಕಬಾರದು ಎಂಬ ನ್ಯಾಯಾಲಯದ ಆದೇಶವಿದೆ, ಚಿಕ್ಕೋಡಿ ಉಪವಿಭಾಗದಲ್ಲಿಯ ಬಸ್ ಸೆಲ್ಟರಗಳ ಮೇಲೆ ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಹಾಕಿರುವ ಕುರಿತು ಮಾನ್ಯ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಬಾಳಾಸಾಹೇಬ ರಾವ್ ವಕೀಲರು, ದೂರು ಸಲ್ಲಿಸಿದ್ದು, ಚಿಕ್ಕೋಡಿಯ ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ, ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಮೂರು ದಿವಸಗಳಲ್ಲಿ ತೆರುವುಗೊಳಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು ಅಕ್ಟೋಬರ 2023 ರಲ್ಲಿ ಆದೇಶಿಸಿದ್ದಾರೆ, ಆದರೆ ಜಿಲ್ಲಾ ಪಂಚಾಯತ ಅಧಿಕಾರಿಗಳು ನ್ಯಾಯಾಲಯದ ಹಾಗೂ ಜಿಲ್ಲಾಧಿಕಾರಿಗಳ ಆದೇಶವನ್ನು ಪಾಲನೆ ಮಾಡದೇ ಕರ್ತವ್ಯಲೋಪವೆಸಗಿದ್ದಾರೆ, ಈ ಕಾರಣಕ್ಕೆ ಬಾಳಾಸಾಹೇಬ ರಾವ್ ವಕೀಲರ ಜೊತೆಗೆ ಚಿಕ್ಕೋಡಿಯ ಜಿಲ್ಲಾ ಪಂಚಾಯತ ಕಚೇರಿಯ ಮುಂದೆ ಧರಣಿ ಮಾಡಿದರು.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *