Breaking News

ಚಿಕ್ಕೋಡಿಯ ಜಿಲ್ಲಾ ಪಂಚಾಯತ ಕಚೇರಿಯ ಮುಂದೆ ಧರಣಿ

Dharani in front of Chikkodi Zilla Panchayat office

ಜಾಹೀರಾತು
Screenshot 2024 02 13 09 22 39 12 6012fa4d4ddec268fc5c7112cbb265e7 276x300

ಚಿಕ್ಕೋಡಿ: ರಕಾರದ ಅನುದಾನದಲ್ಲಿ ನಿರ್ಮಿಸಿದ ಕಾಮಗಾರಿಗಳ ಮೇಲೆ ಯಾವುದೇ ಜನಪ್ರತಿನಿಧಿಗಳ ಭಾವ ಚಿತ್ರಗಳನ್ನು ಹಾಕಬಾರದು ಎಂಬ ನ್ಯಾಯಾಲಯದ ಆದೇಶವಿದೆ, ಚಿಕ್ಕೋಡಿ ಉಪವಿಭಾಗದಲ್ಲಿಯ ಬಸ್ ಸೆಲ್ಟರಗಳ ಮೇಲೆ ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಹಾಕಿರುವ ಕುರಿತು ಮಾನ್ಯ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಬಾಳಾಸಾಹೇಬ ರಾವ್ ವಕೀಲರು, ದೂರು ಸಲ್ಲಿಸಿದ್ದು, ಚಿಕ್ಕೋಡಿಯ ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ, ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಮೂರು ದಿವಸಗಳಲ್ಲಿ ತೆರುವುಗೊಳಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು ಅಕ್ಟೋಬರ 2023 ರಲ್ಲಿ ಆದೇಶಿಸಿದ್ದಾರೆ, ಆದರೆ ಜಿಲ್ಲಾ ಪಂಚಾಯತ ಅಧಿಕಾರಿಗಳು ನ್ಯಾಯಾಲಯದ ಹಾಗೂ ಜಿಲ್ಲಾಧಿಕಾರಿಗಳ ಆದೇಶವನ್ನು ಪಾಲನೆ ಮಾಡದೇ ಕರ್ತವ್ಯಲೋಪವೆಸಗಿದ್ದಾರೆ, ಈ ಕಾರಣಕ್ಕೆ ಬಾಳಾಸಾಹೇಬ ರಾವ್ ವಕೀಲರ ಜೊತೆಗೆ ಚಿಕ್ಕೋಡಿಯ ಜಿಲ್ಲಾ ಪಂಚಾಯತ ಕಚೇರಿಯ ಮುಂದೆ ಧರಣಿ ಮಾಡಿದರು.

About Mallikarjun

Check Also

screenshot 2025 10 17 17 14 29 84 e307a3f9df9f380ebaf106e1dc980bb6.jpg

ಬೆಳ್ಳೆತೆರೆಗೆ ಬರಲು ಸಜ್ಜಾದ “ಮಾವುತ”

Mavutha" is all set to hit the big screen ಬೆಂಗಳೂರು : ಎಸ್ ಡಿ ಆರ್ ಪ್ರೊಡಕ್ಷನ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.