Dharani in front of Chikkodi Zilla Panchayat office
ಚಿಕ್ಕೋಡಿ: ರಕಾರದ ಅನುದಾನದಲ್ಲಿ ನಿರ್ಮಿಸಿದ ಕಾಮಗಾರಿಗಳ ಮೇಲೆ ಯಾವುದೇ ಜನಪ್ರತಿನಿಧಿಗಳ ಭಾವ ಚಿತ್ರಗಳನ್ನು ಹಾಕಬಾರದು ಎಂಬ ನ್ಯಾಯಾಲಯದ ಆದೇಶವಿದೆ, ಚಿಕ್ಕೋಡಿ ಉಪವಿಭಾಗದಲ್ಲಿಯ ಬಸ್ ಸೆಲ್ಟರಗಳ ಮೇಲೆ ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಹಾಕಿರುವ ಕುರಿತು ಮಾನ್ಯ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಬಾಳಾಸಾಹೇಬ ರಾವ್ ವಕೀಲರು, ದೂರು ಸಲ್ಲಿಸಿದ್ದು, ಚಿಕ್ಕೋಡಿಯ ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ, ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಮೂರು ದಿವಸಗಳಲ್ಲಿ ತೆರುವುಗೊಳಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು ಅಕ್ಟೋಬರ 2023 ರಲ್ಲಿ ಆದೇಶಿಸಿದ್ದಾರೆ, ಆದರೆ ಜಿಲ್ಲಾ ಪಂಚಾಯತ ಅಧಿಕಾರಿಗಳು ನ್ಯಾಯಾಲಯದ ಹಾಗೂ ಜಿಲ್ಲಾಧಿಕಾರಿಗಳ ಆದೇಶವನ್ನು ಪಾಲನೆ ಮಾಡದೇ ಕರ್ತವ್ಯಲೋಪವೆಸಗಿದ್ದಾರೆ, ಈ ಕಾರಣಕ್ಕೆ ಬಾಳಾಸಾಹೇಬ ರಾವ್ ವಕೀಲರ ಜೊತೆಗೆ ಚಿಕ್ಕೋಡಿಯ ಜಿಲ್ಲಾ ಪಂಚಾಯತ ಕಚೇರಿಯ ಮುಂದೆ ಧರಣಿ ಮಾಡಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…