Breaking News

ಕಲ್ಯಾಣ ಕರ್ನಾಟಕ ಮಾಜಿ ಅರೇ ಸೇನೆ ಸಂಘದ ವತಿಯಿಂದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದಂತಹ ವೀರ ಯೋಧರಿಗೆ 5ನೇ ವರ್ಷದ ಭಾವಪೂರ್ಣ ಶ್ರದ್ಧಾಂಜಲಿ

5th annual tribute to the martyrs of the Pulwama attack by Kalyan Karnataka Ex-Array Sena Sangh

ಬಳ್ಳಾರಿ: ಕಲ್ಯಾಣ ಕರ್ನಾಟಕ ಮಾಜಿ ಅರೇ ಸೇನೆ ಸಂಘದ ವತಿಯಿಂದ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದಂತಹ ವೀರ ಯೋಧರಿಗೆ 5ನೇ ವರ್ಷದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಬಳ್ಳಾರಿ ನಗರದ ಮೋತಿ ವೃತ್ತದಲ್ಲಿ ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಮಾಜಿ ಅರೇ ಸೇನೆ ಸಂಘದ ಪ್ರಧಾನ ಕಾರ್ಯದರ್ಶಿ ಬಿ ಎನ್ ಪ್ರಹ್ಲಾದ ರೆಡ್ಡಿ ಸಹ ಕಾರ್ಯದರ್ಶಿಯಾದ ರಾಜಸಿಂಹ ಉಪಾಧ್ಯಕ್ಷರಾದ ಈಶ್ವರ ರೆಡ್ಡಿ ಮತ್ತು ನಿರ್ದೇಶಕರಾದ ಲಕ್ಷ್ಮಣ್ ಮತ್ತು ಶೇಕ್ ಸಾಬ್ ಹಾಗೂ ಗೋವಿಂದರಾಜು. ಕಾಶಿಮ್ ಗವಿಸಿದ್ದ. ಹೊನ್ನೂರಪ್ಪ ರಾಜಶೇಖರ್ ವಿರುಪಾಕ್ಷ ಹಾಗೂ ರೈತ ಮುಖಂಡರು ಪ್ರಭಾಕರ್ ರೆಡ್ಡಿ .ಸಲೀಂ ಹಾಗೂ ಜಾನಕಿ ಕಾರ್ಪ ಲಿಮಿಟೆಡ್ ಸೇಫ್ಟಿ ಆಫೀಸರ್ ಕಾಸಿಂಸಾಬ್ ಇನ್ನರ್ ವೀಲ್ ಅಧ್ಯಕ್ಷರು Lakshmiಮೇಡಂ ಮತ್ತು ಅನಿತಾ ಜೈನ್ ರೂಪ ಮೇಡಂ ಕಾರ್ಯದರ್ಶಿಗಳು ಮಾತೃ ಮಹಿಳಾ ಮಂಡಳಿಯ ಅಧ್ಯಕ್ಷರು ಶ್ರೀಮತಿ ಪುಷ್ಪಾವತಿ ಸಮಾಜ ಸೇವಕರಾದ ಶ್ರೀಮತಿ ಶ್ರೀದೇವಿ ಮೇಡಂಆಮ್ ಆದ್ಮಿ ಪಕ್ಷದ ಅಧ್ಯಕ್ಷರು ಮಂಜುನಾಥ್ ರಾಮಣ್ಣ ಕಿರಣ್ ಮತ್ತು ಕಾರ್ಯಕರ್ತರು ಮಹಿಳಾ ಸಂಘದ ಅಧ್ಯಕ್ಷರಾದ ಪದ್ಮಾವತಿ ನವ ಕರ್ನಾಟಕ ರಕ್ಷಣಾ ವೇದಿಕೆಯ ಉಪಾಧ್ಯಕ್ಷರು ಅಧ್ಯಕ್ಷರು ಹಾಗೂ ರೆಡ್ ಕ್ರಾಸ್ ಸಂಸ್ಥೆ.ಭಾಷಾ ಕಾರ್ಯಕರ್ತರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಉಪಸ್ಥಿತರಿದ್ದರು

About Mallikarjun

Check Also

ದೇವರಮನಿಗೆ ಒಲಿದ ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ

ಗಂಗಾವತಿ, ಏ.11: ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿ ಅತ್ಯುತ್ತಮ ಪಕ್ಷ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.