Appreciation of the government’s bus facility for journalists: Jarakunti
ಯಲಬುರ್ಗಾ.ಫೆ.: ರಾಜ್ಯದಲ್ಲಿ ಅತ್ಯಂತ ಕಡಿಮೆ ಗೌರವ ಧನ ಪಡೆಯುವ ಎಲ್ಲಾ ಪತ್ರಕರ್ತರು ಸಂಕಷ್ಟದ ಜೀವನ ಸಾಗಿಸುತ್ತಿದ್ದು ಪತ್ರಕರ್ತರು ವರದಿ ಮಾಡಲು ವಿವಿಧ ಗ್ರಾಮಗಳಿಗೆ ತೆರಳಲು ತಮ್ಮ ಸ್ವಂತ ಕರ್ಚಿನಲ್ಲಿ ಪ್ರಯಾಣ ಮಾಡುತ್ತಿದ್ದು ಇದನ್ನು ತಪ್ಪಿಸಲು ಕರ್ನಾಟಕ ರಾಜ್ಯದ ಈಗಿನ ಮುಖ್ಯಮಂತ್ರಿಗಳಾದ ಸಿದ್ರಾಮಯ್ಯನವರು ವಿಧಾನ ಸಭೆಯಲ್ಲಿ ಗ್ರಾಮೀಣ ಸೇರಿ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಸೌಲಭ್ಯ ಕುರಿತು ಬಜೆಟ್ ನಲ್ಲಿ ಅನುಮೋದನೆ ಮಾಡಿದ್ದು ಈ ಕಾರ್ಯ ಶ್ಲಾಘನಿಯ ಎಂದು ಯಲಬುರ್ಗಾ ತಾಲೂಕ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಖಾಜಾವಲಿ ಎಫ್ ಜರಕುಂಟಿ ಹೇಳಿದರು.
ಯಲಬುರ್ಗಾ ಪಟ್ಟಣದಲ್ಲಿ ಈ ಕುರಿತಂತೆ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಸುಮಾರು ವರ್ಷಗಳ ಹಿಂದೆ ಪತ್ರಕರ್ತರಿಗೆ ಬಸ್ ಸೌಲಭ್ಯ ನೀಡುವಲ್ಲಿ ಸರಕಾರ ಮುಂದಾಗಿತ್ತು ಆದರೆ ಕೆಲವೆ ತಿಂಗಳಲ್ಲಿ ಸ್ಥಗಿತವಾಗಿತ್ತು ಆದರೆ ಈಗಿನ ಮುಖ್ಯಮಂತ್ರಿಯಾದ ಸಿದ್ರಾಮಯ್ಯನವರು ಸದನದಲ್ಲಿ 2024-25ನೆ ಸಾಲಿನ ಬಜೆಟ್ ನಲ್ಲಿ ಪತ್ರಕರ್ತರಿಗೆ ಬಸ್ ಸೌಲಭ್ಯ ಕಲ್ಪಿಸಲು ಅನುದಾನ ನೀಡಿದ್ದು ಪತ್ರಕರ್ತರಿಗೆ ಅನುಕೂಲ ವಾಗಲಿದ್ದು ಸರಕಾರದ ಈ ಕ್ರಮ ತಕ್ಷಣವೆ ಜಾರಿಗೆ ಬರಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…