ಕಲ್ಯಾಣಸಿರಿ ವಿಶೇಷ

ಮುಕ್ತಶೈಕ್ಷಣಿಕಸಂಪನ್ಮೂಲಗಳು ಭಾರತೀಯ ಉಪಕ್ರಮಗಳು

Open educational resources are Indian initiatives


ಗಂಗಾವತಿ,: ನಗರದ ಎಸ್‌ಕೆಎನ್‌ಜಿ ಕಾಲೇಜಿನಲ್ಲಿ ನೈತಿಕತೆ ಮತ್ತು ನೈತಿಕ ಮೌಲ್ಯಗಳಲ್ಲಿ ಬಲವಾಗಿ ನೆಲೆಗೊಂಡಿರುವ ಸಮಾಜದ ಅಭಿವೃದ್ಧಿಗೆ ಶಿಕ್ಷಣ ಅಡಿಪಾಯ ಹಾಕಬೇಕು ಪ್ರತಿಯೊಬ್ಬ ವಿದ್ಯಾರ್ಥಿ ನಿರಂತರ ಅಧ್ಯಯನ ಮಾಡುವ ಮೂಲಕ ನಿಮ್ಮ ಜ್ಞಾನ ಗ್ರಂಥಾಲಯದಲ್ಲಿ ಹೆಚ್ಚಿಸಿಕೊಳ್ಳಿ ಎಂದು ಎಸ್ ಕೆ ಎನ್ ಜಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ದೇವೇಂದ್ರಪ್ಪ ಜಾಜಿ ಅವರು ವಿದ್ಯರ‍್ಥಿಗಳಿಗೆ ಕಿವಿ ಮಾತು ಹೇಳಿದರು. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವಿಶೇಷ ಉಪನ್ಯಾಸ ಕರ‍್ಯಕ್ರಮದಲ್ಲಿ ಆಗಮಿಸಿರುವ ಡಾ. ಮಲ್ಲಿಕಾರ್ಜುನ ಕಪ್ಪಿ ಆಯ್ಕೆ ಶ್ರೇಣಿ ಗ್ರಂಥಪಾಲಕರು, ಶ್ರೀ ಶಂಕರ್ ಆನಂದ್ ಸಿಂಗ್ ರಾಯ್ಕರ್ ಪ್ರಥಮ ದರ್ಜೆ ಕಾಲೇಜ್ ಹೊಸಪೇಟೆ ವಿಜಯನಗರ ಜಿಲ್ಲಾ ರವರು ತಮ್ಮ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಭಾರತೀಯ ಉಪಕ್ರಮಗಳು ವಿಶೇಷ ಉಪನ್ಯಾಸದಲ್ಲಿ ತಮ್ಮ ಅನುಭವದ ಮಾತುಗಳಲ್ಲಿ ಸಾಕಷ್ಟು ಅಂತರಜಾಲದಲ್ಲಿ ವಿಶೇಷತೆಯನ್ನು ಪಡೆದಿವೆ ಅದನ್ನು ಸರ‍್ಪಕವಾಗಿ ಬಳಕೆ ಮಾಡಿ ವಿವಿಧ ಆಯಾಮಗಳಲ್ಲಿ ಪ್ರಾಧ್ಯಾಪಕರ ಸಹಾಯದಿಂದ ವಿದ್ಯರ‍್ಥಿಗಳು ಉತ್ತಮ ಸಾಧನೆಗೆ ಸಾಧಕರು ಆಗಬೇಕು ಎನ್ನುವ ತಮ್ಮ ಮರ‍್ಮಿಕ ನುಡಿಯಲ್ಲಿ ವಿದ್ಯರ‍್ಥಿಗಳಿಗೆ ಪ್ರೋತ್ಸಾಹಿಸಿದರು. ಈ ಸಂರ‍್ಭದಲ್ಲಿ ಗೌರವಾನ್ವಿತ ಕರ್ನಾಟಕ ರಾಜ್ಯ ಸಾಂಸ್ಕೃತಿಕ ನಾಯಕ ಶ್ರೀ ಬಸವಣ್ಣನವರನ್ನು ಆಚರಿಸಲು ಹೇಳಿದೆ ಆದ್ದರಿಂದ ನಾವು ಕಾಲೇಜಿನಲ್ಲಿ ಘೋಷಿಸಿದ್ದೇವೆ
ಡಾ.ಸೆಲ್ವರಾಜ್ ಸಿ ಮುಖ್ಯಸ್ಥರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಪ್ರಸ್ತಾವಿಕ ನುಡಿಯಲ್ಲಿ ಗ್ರಂಥಾಲಯ ಒಳ್ಳೆಯ ಸ್ನೇಹಿತರು ಹೊಂದಿರುವ ಸ್ಥಳ, ವಿದ್ಯಾರ್ಥಿಗಳು ಓದುವ ಶಕ್ತಿಯ ನೆಲೆಯನ್ನು ಕಂಡುಕೊಳ್ಳಬೇಕು ಇರದಿದ್ದರೆ ಸ್ರ‍್ಧಾತ್ಮಕ ಯುಗದಲ್ಲಿ ಮೂಲೆಗುಂಪಾಗುವ ಪರಿಸ್ಥಿತಿ ಉಂಟಾಗಬಹುದು ಎಂದರು. ಶಿಕ್ಷಣವೆಂದರೆ ಓದುವುದು ಬರೆಯುವುದು ಅಲ್ಲದೆ ಅದರ ಜೊತೆಗೆ ನಡೆ-ನುಡಿ ಆಚಾರ ವಿಚಾರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಂಯೋಜಕರು ಡಾ. ವೈ.ಎಸ್ ವಗ್ಗಿ ಮತ್ತು ಸಹ- ಸಂಯೋಜಕರಾದ ಶ್ರೀ ಅಕ್ಕಿ ಮಾರುತಿ ತಮ್ಮ ನುಡಿಯಲ್ಲಿ ಹೇಳಿದರು, ಪ್ರಾಧ್ಯಾಪಕರು, ವಿದ್ಯರ‍್ಥಿ ಗಳು ಇತರರು ಇದ್ದರು. ಕರ‍್ಯಕ್ರಮ ನಿರೂಪಣೆಯನ್ನು ತುಂಬಾ ಅಚ್ಚುಕಟ್ಟಾಗಿ ಮಾಡಿದ್ದಾರೆ ಶ್ರೀ. ಬಸವರಾಜ ಮತ್ತು ಕುಮಾರಿ ಸಂಪದ ವಂದಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago